ಬ್ರೇಕಿಂಗ್ ನ್ಯೂಸ್
30-09-23 10:55 pm Mangalore Correspondent ಕರಾವಳಿ
ಮಂಗಳೂರು, ಸೆ.30: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ಕಂಬಳ ಏರ್ಪಡಿಸಲಾಗಿದ್ದು ನವೆಂಬರ್ 25 ಮತ್ತು 26ರಂದು ಕಂಬಳಕ್ಕೆ ದಿನ ನಿಗದಿ ಪಡಿಸಲಾಗಿದೆ. ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಮೈಸೂರು ಒಡೆಯರ್ ಕುಟುಂಬಸ್ಥರಿಂದ ಅನುಮತಿ ಪಡೆದಿದ್ದೇವೆ ಎಂದು ಬೆಂಗಳೂರು ಕಂಬಳ ಸಮಿತಿ ಸಂಘಟಕ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಎರಡು ದಿನಗಳ ಕಂಬಳ ಉತ್ಸವದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಐಶ್ವರ್ಯಾ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ಘಟಾನುಘಟಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ತುಳು ಕೂಟದ ವತಿಯಿಂದ ಕಂಬಳ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಭಾಗವಹಿಸಲಿವೆ.
ಇದರ ಜೊತೆ 125 ಸ್ಟಾಲ್ ಗಳನ್ನು ಮಾಡಲಾಗುತ್ತಿದ್ದು ತುಳುನಾಡಿನ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ. ಎರಡು ದಿನಗಳಲ್ಲಿ ಸುಮಾರು 7ರಿಂದ 8 ಲಕ್ಷ ಜನರು ಕಂಬಳ ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳೀಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
For the first time in Bangalore, the folk sports blanket on the coast has been organized on November 25 and 26. "We have received permission from the Mysore Wodeyar family to run a blanket at the palace grounds," said Ashok Kumar Rai, a MLA of Bangalore Kambala Committee, Puttur MLA.
05-04-25 12:21 pm
HK News Desk
Ankola Robbery, Talat gang: ಅಂಕೋಲಾದಲ್ಲಿ ನಗದು...
04-04-25 10:54 pm
Mla Pradeep Eshwar, H D Kumaraswamy: ಕುಮಾರಸ್ವ...
04-04-25 09:55 pm
Waqf Amendment, Deve Gowda, Rajya Sabha: ವಕ್ಫ...
04-04-25 12:00 pm
MLC Vishwanath, Siddaramaiah: ಫ್ರೀ ಬಸ್ ಕೊಟ್ಟ...
04-04-25 10:28 am
04-04-25 09:29 pm
HK News Desk
Waqf Controversy, BJP, Kharge: ವಕ್ಫ್ ಆಸ್ತಿ ಕ...
04-04-25 08:50 pm
Waqf Amendment Bill: ಸಂಸತ್ತಿನ ಎರಡೂ ಸದನಗಳಲ್ಲಿ...
04-04-25 12:44 pm
Mangalore MP Brijesh Chowta: ನಿವೃತ್ತ ಸೈನಿಕರ ಅ...
03-04-25 11:10 pm
Waqf Bill, Amit Shah; ಸುದೀರ್ಘ ಚರ್ಚೆ ಬಳಿಕ ಸಂಸತ...
03-04-25 01:04 pm
05-04-25 01:16 pm
Mangaluru Staff
Mangalore, Thokkottu: ತೊಕ್ಕೊಟ್ಟು ಫ್ಲೈಓವರ್ ಕೆಳ...
04-04-25 11:07 pm
Mangalore Hotel Moti Mahal closed, Milagres:...
04-04-25 11:00 pm
Mangalore Bus Accident, Uppinangady: ನೀರಕಟ್ಟೆ...
04-04-25 01:39 pm
Mangalore Police, Inspector Balakrishna: ಪ್ರಕ...
03-04-25 10:14 pm
04-04-25 03:03 pm
Mangalore Correspondent
Kalaburagi Murder, Three killed: ಕೌಟುಂಬಿಕ ಕಲಹ...
03-04-25 05:01 pm
Mandya Marriage Fraud: ಒಬ್ಬರಲ್ಲ, ಮೂವರು ಯುವಕರ...
03-04-25 01:02 pm
Mangalore police, Cow trafficking, Kaikamba,...
02-04-25 05:49 pm
Chikkamagaluru murder, Three Killed: ಪತ್ನಿ ಬಿ...
02-04-25 01:11 pm