ಬ್ರೇಕಿಂಗ್ ನ್ಯೂಸ್
30-09-23 10:55 pm Mangalore Correspondent ಕರಾವಳಿ
ಮಂಗಳೂರು, ಸೆ.30: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ಕಂಬಳ ಏರ್ಪಡಿಸಲಾಗಿದ್ದು ನವೆಂಬರ್ 25 ಮತ್ತು 26ರಂದು ಕಂಬಳಕ್ಕೆ ದಿನ ನಿಗದಿ ಪಡಿಸಲಾಗಿದೆ. ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಮೈಸೂರು ಒಡೆಯರ್ ಕುಟುಂಬಸ್ಥರಿಂದ ಅನುಮತಿ ಪಡೆದಿದ್ದೇವೆ ಎಂದು ಬೆಂಗಳೂರು ಕಂಬಳ ಸಮಿತಿ ಸಂಘಟಕ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಎರಡು ದಿನಗಳ ಕಂಬಳ ಉತ್ಸವದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಐಶ್ವರ್ಯಾ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ಘಟಾನುಘಟಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ತುಳು ಕೂಟದ ವತಿಯಿಂದ ಕಂಬಳ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಭಾಗವಹಿಸಲಿವೆ.
ಇದರ ಜೊತೆ 125 ಸ್ಟಾಲ್ ಗಳನ್ನು ಮಾಡಲಾಗುತ್ತಿದ್ದು ತುಳುನಾಡಿನ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ. ಎರಡು ದಿನಗಳಲ್ಲಿ ಸುಮಾರು 7ರಿಂದ 8 ಲಕ್ಷ ಜನರು ಕಂಬಳ ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳೀಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
For the first time in Bangalore, the folk sports blanket on the coast has been organized on November 25 and 26. "We have received permission from the Mysore Wodeyar family to run a blanket at the palace grounds," said Ashok Kumar Rai, a MLA of Bangalore Kambala Committee, Puttur MLA.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm