ಬ್ರೇಕಿಂಗ್ ನ್ಯೂಸ್
02-10-23 03:44 pm Mangalore Correspondent ಕರಾವಳಿ
ಉಳ್ಳಾಲ, ಅ.2: ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧವಿದ್ದರೂ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸಲಾಗಿದ್ದು ಕ್ವಾಟ್ರಿಗೆ 40 ರೂಪಾಯಿ ಹೆಚ್ಚುವರಿ ವಸೂಲಿ ಮಾಡಿದರೂ ಪಾನಪ್ರಿಯರು ಹಿಡಿ ಶಾಪ ಹಾಕಿ ಮದ್ಯ ಖರೀದಿಸಿದ್ದಾರೆ.
ರಾಷ್ಟ್ರಪಿತ ಗಾಂಧಿ ಜಯಂತಿಯಂದು ಮದ್ಯ ಮಾರಾಟ ನಿಷೇಧ ನಡುವೆ ತೊಕ್ಕೊಟ್ಟಿನ ವಿನಮ್ರ ಬಾರಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಯುತ್ತಿದೆ. ಮದ್ಯ ನಿಷೇಧದ ಲಾಭ ಎತ್ತಿದ ವಿನಮ್ರ ಬಾರ್ ನವರು ಪ್ರತಿ ಮದ್ಯದ ಬ್ರಾಂಡಿಗೂ ಕ್ವಾಟ್ರಿಗೆ ನಲ್ವತ್ತರಂತೆ ಹೆಚ್ಚುವರಿ ಹಣವನ್ನ ಪೀಕಿಸಿ ಮದ್ಯ ಮಾರಾಟ ಮಾಡಿದ್ದಾರೆ. ಹೆಚ್ಚುವರಿ ಹಣ ದೋಚುತ್ತಿರುವುದರ ವಿರುದ್ಧ ಆಕ್ರೋಶಗೊಂಡ ಪಾನ ಪ್ರಿಯರೋರ್ವರು ಅಕ್ರಮವಾಗಿ ಮದ್ಯ ಮಾರಾಟ ಮಾಡುವುದನ್ನ ವೀಡಿಯೋ ಮಾಡಿದ್ದಾರೆ.


ವಿನಮ್ರ ಬಾರ್ ನಲ್ಲಿ ಬೆಳ್ಳಂಬೆಳಗ್ಗೆಯೇ ಕುಡಿದು ತೂರಾಡುವುದು ಸಾಮಾನ್ಯ ಎನ್ನುವಂಥ ಸ್ಥಿತಿಯಿದೆ. ಬಾರ್ ಬೆಳಗ್ಗೆ 10 ಗಂಟೆ ನಂತರವೇ ತೆರೆಯಬೇಕೆಂದು ಅಬಕಾರಿ ಇಲಾಖೆ ನಿಯಮ ಇದ್ದರೂ ಈ ಬಾರಲ್ಲಿ ಮಾತ್ರ ಬೆಳಗ್ಗೆ 8 ಗಂಟೆಯಿಂದಲೇ ಮದ್ಯ ದೊರೆಯುತ್ತದೆ. ಅದಕ್ಕಾಗಿ ಹಗಲು ಕುಡುಕರಲ್ಲಿ ಬಾರ್ ನಲ್ಲಿ ಹೆಚ್ಚುವರಿ ದರವನ್ನು ಪೀಕಿಸುತ್ತಾರೆಂಬ ಆರೋಪ ಇದೆ. ಇಲ್ಲಿ ಬೆಳಗ್ಗೆಯೇ ಕುಡಿದು ಟೈಟಾಗುವ ಯುವಕರು ಬಾರ್ ಎದುರಲ್ಲೇ ಟೆಂಟ್ ಹಾಕಿ ಲೂಡೊ ಆಡುತ್ತಾರೆ. ನಿತ್ಯವೂ ಬೆಳ್ಳಂಬೆಳಗ್ಗೆ ಎಣ್ಣೆ ಕುಡಿಸುವ ಬಾರ್ ಮಹಾತ್ಮನ ಜನ್ಮ ದಿನಾಚರಣೆಯಂದು ಎಣ್ಣೆ ಪ್ರಿಯರಿಂದಲೇ ಡಬಲ್ ವಸೂಲಿ ಮಾಡಿ ಮದ್ಯ ನಿಷೇಧ ನಿಯಮವನ್ನೇ ಗಾಳಿಗೆ ತೂರಿದ್ದು ವಿಪರ್ಯಾಸ.
Mangalore Vinamra Bar opens at Thokottu amid Gandhi Jayanti lewing 40 Rs. More than the MRP price.
01-04-26 12:28 pm
HK News Staffer
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
01-04-26 12:46 pm
HK News Staffer
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm