ಬ್ರೇಕಿಂಗ್ ನ್ಯೂಸ್
02-10-23 03:52 pm Mangalore Correspondent ಕರಾವಳಿ
ಪುತ್ತೂರು, ಅ.2: ಪುತ್ತೂರಿನ ಬಿಜೆಪಿ ಕಾರ್ಯಕರ್ತನೋರ್ವ ಯುವತಿ ಜೊತೆಗೆ ಅರೆನಗ್ನ ಸ್ಥಿತಿಯಲ್ಲಿರುವ ಫೋಟೊ ವೈರಲ್ ಆಗಿದೆ. ನವೀನ್ ರೈ ಕೈಕಾರ ಎಂಬಾತ ಮಹಿಳೆಯೊಂದಿಗಿದ್ದಾಗ ಸೆಲ್ಫಿ ತೆಗೆದಿದ್ದ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದೆ.
ಕಳೆದ ಚುನಾವಣೆ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಹಿಳೆಯ ಜೊತೆಗಿದ್ದ ಫೋಟೊ ವೈರಲ್ ಆಗಿತ್ತು. ಈಗ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ಬೊಟ್ಯಾಡಿ ಜೊತೆಗೆ ಆಪ್ತನಾಗಿ ಗುರುತಿಸಿಕೊಂಡಿದ್ದ ನವೀನ್ ರೈ ಕೈಕಾರ ಎಂಬಾತನ ಖಾಸಗಿ ಕ್ಷಣಗಳ ಫೋಟೋ ವೈರಲ್ ಆಗಿದೆ. ಚುನಾವಣೆ ಸಂದರ್ಭದಲ್ಲಿ ಪುತ್ತಿಲ ಪರಿವಾರಕ್ಕೆದುರಾಗಿ ಬಿಜೆಪಿ ಪರ ಕೆಲಸ ಮಾಡಿದ್ದ ನವೀನ್ ರೈ ಪುತ್ತೂರಿನಲ್ಲಿ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದರು.


ಫೋಟೊ ವೈರಲ್ ಬೆನ್ನಲ್ಲೇ ನವೀನ್ ರೈ, ಸೆನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ತನ್ನ ಫೋಟೋವನ್ನ ಯುವತಿಯೊಬ್ಬಳ ಜತೆ ಇರುವಂತೆ ಎಡಿಟ್ ಮಾಡಿ ವೈರಲ್ ಮಾಡಿದ್ದಾರೆಂದು ದೂರಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಮಾನಹಾನಿ ಮಾಡಿರುವುದಾಗಿ ಆರೋಪಿಸಿದ್ದಾರೆ. ಫೋಟೋವನ್ನು ದಿನೇಶ್ ಪುತ್ತೂರು ಎಂಬವರು ಪುತ್ತಿಲ ಪರಿವಾರ -1 ಎಂಬ ವಾಟ್ಸಾಪ್ ಗ್ರೂಪಿನಲ್ಲಿ ವೈರಲ್ ಮಾಡಿರುವುದಾಗಿ ದೂರು ನೀಡಿದ್ದಾರೆ.
Puttur Bjp member Naveen Rai half naked photo with women goes viral on social media in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm