ಬ್ರೇಕಿಂಗ್ ನ್ಯೂಸ್
03-10-23 08:44 pm Mangalore Correspondent ಕರಾವಳಿ
ಮಂಗಳೂರು, ಅ.3: ಕೆಥೋಲಿಕ್ ಕ್ರಿಸ್ತಿಯನ್ನರ ನಡುವೆ ‘’ಬ್ಯಾಟಿ ಬ್ರದರ್’’ ಎಂದೇ ಹೆಸರಾಗಿದ್ದ ಫಾದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್(79) ಅವರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಅ.3ರಂದು ನಿಧನರಾಗಿದ್ದಾರೆ.
ಮೂಲತಃ ಮಂಗಳೂರಿನವರೇ ಆಗಿದ್ದ ರೋಡ್ರಿಗಸ್ ಅವರು ಮಂಗಳೂರು ಡಯಾಸಿಸ್ ಒಳಪಟ್ಟ ತಮಿಳುನಾಡಿನ ವೆಲ್ಲೂರಿನ ಸೈಂಟ್ ಮೈಕೆಲ್ ನಲ್ಲಿ ಪಾದ್ರಿಯಾಗಿದ್ದರು. ಜಾನ್ ರೋಡ್ರಿಗಸ್ ಮತ್ತು ಕೋಸೆಸ್ ರೋಡ್ರಿಗಸ್ ದಂಪತಿಯ ಏಳು ಮಕ್ಕಳಲ್ಲಿ ಬ್ಯಾಪ್ಟಿಸ್ಟ್ ಒಬ್ಬರು. ಇವರ ಇಬ್ಬರು ಸೋದರಿಯರು ಕೂಡ ದೇವರ ಕೆಲಸಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು.
ಬ್ಯಾಪ್ಟಿಸ್ಟ್ ಅವರು ಮೊದಲಿಗೆ 1963ರಲ್ಲಿ ಕೇರಳದ ಆಲುವಾಯಿ ಜಿಲ್ಲೆಯಲ್ಲಿ ಚರ್ಚ್ ಕೆಲಸಕ್ಕೆ ಸೇರ್ಪಡೆಯಾಗಿದ್ದರು. ತಮಿಳುನಾಡಿನ ಪೋಡನ್ನೂರು ಚರ್ಚ್ ನಲ್ಲಿ ಮೊದಲ ಬಾರಿ ಪಾದ್ರಿಯಾಗಿ ಕೆಲಸ ಆರಂಭಿಸಿದ್ದರು. ಸುದೀರ್ಘ ಅವಧಿಯಲ್ಲಿ ಮೈಸೂರು ಪುಷ್ಪಾಶ್ರಮ, ಮಂಗಳೂರಿನ ಸೈಂಟ್ ಜೋಸೆಫ್ ಮಾನಸ್ಟ್ರಿ, ಮಡಂತ್ಯಾರಿನ ಆಶಾ ದೀಪ, ಕೋಟೇಶ್ವರದ ಕ್ಯಾರ್ಮೆಲ್ ಆಶ್ರಮದಲ್ಲಿ ಸೇವೆ ಸಲ್ಲಿಸಿದ್ದಾರೆ. ಬ್ಯಾಪ್ಟಿಸ್ಟ್ ಅವರ ಅಂತ್ಯಕ್ರಿಯೆ ಅ.6ರಂದು ಮಂಗಳೂರಿನ ಕ್ಯಾರ್ಮೆಲ್ ಹಿಲ್ ಇನ್ಫೆಂಟ್ ಜೀಸಸ್ ಚರ್ಚ್ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Br. Baptist Rodrigues of St. Joseph who, irrespective of age, religion, and gender, was affectionately called ‘Batti Brother'
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm