ಬ್ರೇಕಿಂಗ್ ನ್ಯೂಸ್
03-10-23 08:44 pm Mangalore Correspondent ಕರಾವಳಿ
ಮಂಗಳೂರು, ಅ.3: ಕೆಥೋಲಿಕ್ ಕ್ರಿಸ್ತಿಯನ್ನರ ನಡುವೆ ‘’ಬ್ಯಾಟಿ ಬ್ರದರ್’’ ಎಂದೇ ಹೆಸರಾಗಿದ್ದ ಫಾದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್(79) ಅವರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಅ.3ರಂದು ನಿಧನರಾಗಿದ್ದಾರೆ.
ಮೂಲತಃ ಮಂಗಳೂರಿನವರೇ ಆಗಿದ್ದ ರೋಡ್ರಿಗಸ್ ಅವರು ಮಂಗಳೂರು ಡಯಾಸಿಸ್ ಒಳಪಟ್ಟ ತಮಿಳುನಾಡಿನ ವೆಲ್ಲೂರಿನ ಸೈಂಟ್ ಮೈಕೆಲ್ ನಲ್ಲಿ ಪಾದ್ರಿಯಾಗಿದ್ದರು. ಜಾನ್ ರೋಡ್ರಿಗಸ್ ಮತ್ತು ಕೋಸೆಸ್ ರೋಡ್ರಿಗಸ್ ದಂಪತಿಯ ಏಳು ಮಕ್ಕಳಲ್ಲಿ ಬ್ಯಾಪ್ಟಿಸ್ಟ್ ಒಬ್ಬರು. ಇವರ ಇಬ್ಬರು ಸೋದರಿಯರು ಕೂಡ ದೇವರ ಕೆಲಸಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು.
ಬ್ಯಾಪ್ಟಿಸ್ಟ್ ಅವರು ಮೊದಲಿಗೆ 1963ರಲ್ಲಿ ಕೇರಳದ ಆಲುವಾಯಿ ಜಿಲ್ಲೆಯಲ್ಲಿ ಚರ್ಚ್ ಕೆಲಸಕ್ಕೆ ಸೇರ್ಪಡೆಯಾಗಿದ್ದರು. ತಮಿಳುನಾಡಿನ ಪೋಡನ್ನೂರು ಚರ್ಚ್ ನಲ್ಲಿ ಮೊದಲ ಬಾರಿ ಪಾದ್ರಿಯಾಗಿ ಕೆಲಸ ಆರಂಭಿಸಿದ್ದರು. ಸುದೀರ್ಘ ಅವಧಿಯಲ್ಲಿ ಮೈಸೂರು ಪುಷ್ಪಾಶ್ರಮ, ಮಂಗಳೂರಿನ ಸೈಂಟ್ ಜೋಸೆಫ್ ಮಾನಸ್ಟ್ರಿ, ಮಡಂತ್ಯಾರಿನ ಆಶಾ ದೀಪ, ಕೋಟೇಶ್ವರದ ಕ್ಯಾರ್ಮೆಲ್ ಆಶ್ರಮದಲ್ಲಿ ಸೇವೆ ಸಲ್ಲಿಸಿದ್ದಾರೆ. ಬ್ಯಾಪ್ಟಿಸ್ಟ್ ಅವರ ಅಂತ್ಯಕ್ರಿಯೆ ಅ.6ರಂದು ಮಂಗಳೂರಿನ ಕ್ಯಾರ್ಮೆಲ್ ಹಿಲ್ ಇನ್ಫೆಂಟ್ ಜೀಸಸ್ ಚರ್ಚ್ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Br. Baptist Rodrigues of St. Joseph who, irrespective of age, religion, and gender, was affectionately called ‘Batti Brother'
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm