ಬ್ರೇಕಿಂಗ್ ನ್ಯೂಸ್
03-10-23 08:44 pm Mangalore Correspondent ಕರಾವಳಿ
ಮಂಗಳೂರು, ಅ.3: ಕೆಥೋಲಿಕ್ ಕ್ರಿಸ್ತಿಯನ್ನರ ನಡುವೆ ‘’ಬ್ಯಾಟಿ ಬ್ರದರ್’’ ಎಂದೇ ಹೆಸರಾಗಿದ್ದ ಫಾದರ್ ಬ್ಯಾಪ್ಟಿಸ್ಟ್ ರೋಡ್ರಿಗಸ್(79) ಅವರು ನಗರದ ಕೆಎಂಸಿ ಆಸ್ಪತ್ರೆಯಲ್ಲಿ ಅ.3ರಂದು ನಿಧನರಾಗಿದ್ದಾರೆ.
ಮೂಲತಃ ಮಂಗಳೂರಿನವರೇ ಆಗಿದ್ದ ರೋಡ್ರಿಗಸ್ ಅವರು ಮಂಗಳೂರು ಡಯಾಸಿಸ್ ಒಳಪಟ್ಟ ತಮಿಳುನಾಡಿನ ವೆಲ್ಲೂರಿನ ಸೈಂಟ್ ಮೈಕೆಲ್ ನಲ್ಲಿ ಪಾದ್ರಿಯಾಗಿದ್ದರು. ಜಾನ್ ರೋಡ್ರಿಗಸ್ ಮತ್ತು ಕೋಸೆಸ್ ರೋಡ್ರಿಗಸ್ ದಂಪತಿಯ ಏಳು ಮಕ್ಕಳಲ್ಲಿ ಬ್ಯಾಪ್ಟಿಸ್ಟ್ ಒಬ್ಬರು. ಇವರ ಇಬ್ಬರು ಸೋದರಿಯರು ಕೂಡ ದೇವರ ಕೆಲಸಕ್ಕಾಗಿ ತಮ್ಮ ಜೀವನ ಮುಡಿಪಾಗಿಟ್ಟಿದ್ದರು.
ಬ್ಯಾಪ್ಟಿಸ್ಟ್ ಅವರು ಮೊದಲಿಗೆ 1963ರಲ್ಲಿ ಕೇರಳದ ಆಲುವಾಯಿ ಜಿಲ್ಲೆಯಲ್ಲಿ ಚರ್ಚ್ ಕೆಲಸಕ್ಕೆ ಸೇರ್ಪಡೆಯಾಗಿದ್ದರು. ತಮಿಳುನಾಡಿನ ಪೋಡನ್ನೂರು ಚರ್ಚ್ ನಲ್ಲಿ ಮೊದಲ ಬಾರಿ ಪಾದ್ರಿಯಾಗಿ ಕೆಲಸ ಆರಂಭಿಸಿದ್ದರು. ಸುದೀರ್ಘ ಅವಧಿಯಲ್ಲಿ ಮೈಸೂರು ಪುಷ್ಪಾಶ್ರಮ, ಮಂಗಳೂರಿನ ಸೈಂಟ್ ಜೋಸೆಫ್ ಮಾನಸ್ಟ್ರಿ, ಮಡಂತ್ಯಾರಿನ ಆಶಾ ದೀಪ, ಕೋಟೇಶ್ವರದ ಕ್ಯಾರ್ಮೆಲ್ ಆಶ್ರಮದಲ್ಲಿ ಸೇವೆ ಸಲ್ಲಿಸಿದ್ದಾರೆ. ಬ್ಯಾಪ್ಟಿಸ್ಟ್ ಅವರ ಅಂತ್ಯಕ್ರಿಯೆ ಅ.6ರಂದು ಮಂಗಳೂರಿನ ಕ್ಯಾರ್ಮೆಲ್ ಹಿಲ್ ಇನ್ಫೆಂಟ್ ಜೀಸಸ್ ಚರ್ಚ್ ಆವರಣದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Br. Baptist Rodrigues of St. Joseph who, irrespective of age, religion, and gender, was affectionately called ‘Batti Brother'
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm