ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm