ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm