ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm