ಬ್ರೇಕಿಂಗ್ ನ್ಯೂಸ್
03-10-23 10:31 pm Mangalore Correspondent ಕರಾವಳಿ
ಸುಳ್ಯ, ಅ.3: ಕಾಡಿನಲ್ಲಿ ಸಿಕ್ಕ ಹಣ್ಣನ್ನು ಮನೆಗೆ ತಂದು ಜ್ಯೂಸ್ ಮಾಡಿ ಕುಡಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದಲ್ಲಿ ನಡೆದಿದೆ. ಜಗನ್ನಾಥ ನಾಯ್ಕ ಎಂಬವರ ಪತ್ನಿ ಲೀಲಾವತಿ (35) ಮೃತ ಮಹಿಳೆ.
ವಾರದ ಹಿಂದೆ ಕಾಡಿನಲ್ಲಿ ಸಿಕ್ಕಿದ್ದ ಹಣ್ಣನ್ನು ಮೈರೋಳು ಹಣ್ಣು ಎಂದು ಭಾವಿಸಿ ಮನೆಗೆ ತಂದಿದ್ದು ಜ್ಯೂಸ್ ಮಾಡಿ ಸೇವಿಸಿದ್ದರು. ಜ್ಯೂಸ್ ಸೇವಿಸಿದ ಬಳಿಕ ಅಸ್ವಸ್ಥರಾಗಿದ್ದು, ವಾಂತಿ ಭೇದಿ ಆರಂಭವಾಗಿದ್ದರಿಂದ ಸುಳ್ಯ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಸೂಕ್ತ ಚಿಕಿತ್ಸೆ ಲಭಿಸಿದೆ ಆರೋಗ್ಯ ಹದಗೆಟ್ಟಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಒಯ್ಯುತ್ತಿದ್ದಾಗ ಮಹಿಳೆ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಾಧ್ಯಮ ಒಂದಕ್ಕೆ ಪ್ರತಿಕ್ರಿಯೆ ನೀಡಿರುವ ಚಿಕಿತ್ಸೆ ನೀಡಿದ್ದ ಸರಕಾರಿ ಆಸ್ಪತ್ರೆಯ ವೈದ್ಯ ಡಾ.ಶಿವಕುಮಾರ್, ಮಹಿಳೆ ಸೆ.26ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಮಹಿಳೆಯಾಗಲೀ, ಮನೆಯವರಾಗಲೀ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿರಲಿಲ್ಲ. ಕೊನೆಯ ಕ್ಷಣದಲ್ಲಿ ವಿಷಕಾರಿ ಹಣ್ಣು ತಿಂದಿರುವ ಬಗ್ಗೆ ತಿಳಿಸಿದ್ದಾರೆ. ಮೊದಲೇ ಹೇಳುತ್ತಿದ್ದರೆ ಹೊಟ್ಟೆ ಕ್ಲೀನ್ ಆಗಲು ಔಷಧಿ ಕೊಡಬಹುದಿತ್ತು. ಕುಡಿದು ಬರುತ್ತಿದ್ದ ಮಹಿಳೆಯ ಗಂಡ ಯಾವುದೇ ಮಾಹಿತಿಯನ್ನೂ ನೀಡದೆ ಇದ್ದುದು ಆರೋಗ್ಯ ಬಿಗಡಾಯಿಸುವಂತೆ ಮಾಡಿತ್ತು ಎಂದು ತಿಳಿಸಿದ್ದಾರೆ.
In a tragic incident, a woman died after consuming juice from a fruit found in a forest at Amarapadnur village in Sullia taluk. The deceased has been identified as Leelavathi (3), wife of Jagannath Naik.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm