ಬ್ರೇಕಿಂಗ್ ನ್ಯೂಸ್
04-10-23 02:13 pm Mangalore Correspondent ಕರಾವಳಿ
ಬಂಟ್ವಾಳ, ಅ.4: ಮಾರ್ಬಲ್ ಲೋಡ್ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುತ್ತಿದ್ದಾಗ ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿದ್ದು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಬಳಿಯ ಒಡಿಯೂರಿನಲ್ಲಿ ನಡೆದಿದೆ.
ಮಾರ್ಬಲ್ ತುಂಬಿಕೊಂಡು ಬಂದಿದ್ದ ಲಾರಿಯಿಂದ ಮಾರ್ಬಲನ್ನು ಅನ್ಲೋಡ್ ಮಾಡಲು ಹಿಂದಕ್ಕೆ ಬರುವಂತೆ ಸೂಚಿಸಲಾಗಿತ್ತು. ಈ ವೇಳೆ, ಲಾರಿ ಹಿಂದಕ್ಕೆ ಬಂದು ನೇರವಾಗಿ ಬದಿಯಲ್ಲಿದ್ದ ಕಟ್ಟಡಕ್ಕೆ ತಾಗಿ ಪಲ್ಟಿಯಾಗಿ ಬಿದ್ದಿದೆ. ಲಾರಿಯ ಮೇಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಮಿಕರ ಕೈ-ಕಾಲು ಛಿದ್ರಗೊಂಡಿದ್ದು ಅವರನ್ನು ನಾಲ್ಕು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಡಿಯೂರಿನ ಶಾಲೆಯ ಕಟ್ಟಡಕ್ಕೆ ಮಾರ್ಬಲ್ ಹಾಸಲು ಮಂಗಳೂರಿನ ಬೈಕಂಪಾಡಿಯಿಂದ ಮಾರ್ಬಲ್ ತರಲಾಗಿತ್ತು. ಲಾರಿಯನ್ನು ಪ್ರವೇಶ ದ್ವಾರದ ಬಳಿಯಲ್ಲಿ ನಿಲ್ಲಿಸಿ ಅನ್ಲೋಡ್ ಮಾಡಲು ಯತ್ನಿಸುತ್ತಿದ್ದಾಗಲೇ ಬ್ರೇಕ್ ಫೈಲ್ ಆಗಿದ್ದು ನೇರವಾಗಿ ಹೊಂಡಕ್ಕೆ ಬಿದ್ದಿದೆ. ಇದರಿಂದ ಕಟ್ಟಡಕ್ಕೂ ಹಾನಿಯಾಗಿದ್ದು ಮಾರ್ಬಲ್ ಪೀಸ್ ತುಂಡು ತುಂಡಾಗಿದೆ.
Marble truck brake fail, topples on building, three injured seriously at Bantwal in Mangalore.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm