ಬ್ರೇಕಿಂಗ್ ನ್ಯೂಸ್
04-10-23 02:13 pm Mangalore Correspondent ಕರಾವಳಿ
ಬಂಟ್ವಾಳ, ಅ.4: ಮಾರ್ಬಲ್ ಲೋಡ್ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುತ್ತಿದ್ದಾಗ ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿದ್ದು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಬಳಿಯ ಒಡಿಯೂರಿನಲ್ಲಿ ನಡೆದಿದೆ.
ಮಾರ್ಬಲ್ ತುಂಬಿಕೊಂಡು ಬಂದಿದ್ದ ಲಾರಿಯಿಂದ ಮಾರ್ಬಲನ್ನು ಅನ್ಲೋಡ್ ಮಾಡಲು ಹಿಂದಕ್ಕೆ ಬರುವಂತೆ ಸೂಚಿಸಲಾಗಿತ್ತು. ಈ ವೇಳೆ, ಲಾರಿ ಹಿಂದಕ್ಕೆ ಬಂದು ನೇರವಾಗಿ ಬದಿಯಲ್ಲಿದ್ದ ಕಟ್ಟಡಕ್ಕೆ ತಾಗಿ ಪಲ್ಟಿಯಾಗಿ ಬಿದ್ದಿದೆ. ಲಾರಿಯ ಮೇಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಮಿಕರ ಕೈ-ಕಾಲು ಛಿದ್ರಗೊಂಡಿದ್ದು ಅವರನ್ನು ನಾಲ್ಕು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಡಿಯೂರಿನ ಶಾಲೆಯ ಕಟ್ಟಡಕ್ಕೆ ಮಾರ್ಬಲ್ ಹಾಸಲು ಮಂಗಳೂರಿನ ಬೈಕಂಪಾಡಿಯಿಂದ ಮಾರ್ಬಲ್ ತರಲಾಗಿತ್ತು. ಲಾರಿಯನ್ನು ಪ್ರವೇಶ ದ್ವಾರದ ಬಳಿಯಲ್ಲಿ ನಿಲ್ಲಿಸಿ ಅನ್ಲೋಡ್ ಮಾಡಲು ಯತ್ನಿಸುತ್ತಿದ್ದಾಗಲೇ ಬ್ರೇಕ್ ಫೈಲ್ ಆಗಿದ್ದು ನೇರವಾಗಿ ಹೊಂಡಕ್ಕೆ ಬಿದ್ದಿದೆ. ಇದರಿಂದ ಕಟ್ಟಡಕ್ಕೂ ಹಾನಿಯಾಗಿದ್ದು ಮಾರ್ಬಲ್ ಪೀಸ್ ತುಂಡು ತುಂಡಾಗಿದೆ.
Marble truck brake fail, topples on building, three injured seriously at Bantwal in Mangalore.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
10-01-26 10:45 pm
Mangalore Correspondent
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
ಉದ್ಯೋಗ ಖಾತ್ರಿ ಯೋಜನೆ ಬಗ್ಗೆ ಕಾಂಗ್ರೆಸ್ ಅಪಪ್ರಚಾರ...
10-01-26 06:07 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm