ಬ್ರೇಕಿಂಗ್ ನ್ಯೂಸ್
04-10-23 02:13 pm Mangalore Correspondent ಕರಾವಳಿ
ಬಂಟ್ವಾಳ, ಅ.4: ಮಾರ್ಬಲ್ ಲೋಡ್ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುತ್ತಿದ್ದಾಗ ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿದ್ದು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಬಳಿಯ ಒಡಿಯೂರಿನಲ್ಲಿ ನಡೆದಿದೆ.
ಮಾರ್ಬಲ್ ತುಂಬಿಕೊಂಡು ಬಂದಿದ್ದ ಲಾರಿಯಿಂದ ಮಾರ್ಬಲನ್ನು ಅನ್ಲೋಡ್ ಮಾಡಲು ಹಿಂದಕ್ಕೆ ಬರುವಂತೆ ಸೂಚಿಸಲಾಗಿತ್ತು. ಈ ವೇಳೆ, ಲಾರಿ ಹಿಂದಕ್ಕೆ ಬಂದು ನೇರವಾಗಿ ಬದಿಯಲ್ಲಿದ್ದ ಕಟ್ಟಡಕ್ಕೆ ತಾಗಿ ಪಲ್ಟಿಯಾಗಿ ಬಿದ್ದಿದೆ. ಲಾರಿಯ ಮೇಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಮಿಕರ ಕೈ-ಕಾಲು ಛಿದ್ರಗೊಂಡಿದ್ದು ಅವರನ್ನು ನಾಲ್ಕು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಡಿಯೂರಿನ ಶಾಲೆಯ ಕಟ್ಟಡಕ್ಕೆ ಮಾರ್ಬಲ್ ಹಾಸಲು ಮಂಗಳೂರಿನ ಬೈಕಂಪಾಡಿಯಿಂದ ಮಾರ್ಬಲ್ ತರಲಾಗಿತ್ತು. ಲಾರಿಯನ್ನು ಪ್ರವೇಶ ದ್ವಾರದ ಬಳಿಯಲ್ಲಿ ನಿಲ್ಲಿಸಿ ಅನ್ಲೋಡ್ ಮಾಡಲು ಯತ್ನಿಸುತ್ತಿದ್ದಾಗಲೇ ಬ್ರೇಕ್ ಫೈಲ್ ಆಗಿದ್ದು ನೇರವಾಗಿ ಹೊಂಡಕ್ಕೆ ಬಿದ್ದಿದೆ. ಇದರಿಂದ ಕಟ್ಟಡಕ್ಕೂ ಹಾನಿಯಾಗಿದ್ದು ಮಾರ್ಬಲ್ ಪೀಸ್ ತುಂಡು ತುಂಡಾಗಿದೆ.
Marble truck brake fail, topples on building, three injured seriously at Bantwal in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm