ಬ್ರೇಕಿಂಗ್ ನ್ಯೂಸ್
04-10-23 02:13 pm Mangalore Correspondent ಕರಾವಳಿ
ಬಂಟ್ವಾಳ, ಅ.4: ಮಾರ್ಬಲ್ ಲೋಡ್ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುತ್ತಿದ್ದಾಗ ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿದ್ದು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಬಳಿಯ ಒಡಿಯೂರಿನಲ್ಲಿ ನಡೆದಿದೆ.
ಮಾರ್ಬಲ್ ತುಂಬಿಕೊಂಡು ಬಂದಿದ್ದ ಲಾರಿಯಿಂದ ಮಾರ್ಬಲನ್ನು ಅನ್ಲೋಡ್ ಮಾಡಲು ಹಿಂದಕ್ಕೆ ಬರುವಂತೆ ಸೂಚಿಸಲಾಗಿತ್ತು. ಈ ವೇಳೆ, ಲಾರಿ ಹಿಂದಕ್ಕೆ ಬಂದು ನೇರವಾಗಿ ಬದಿಯಲ್ಲಿದ್ದ ಕಟ್ಟಡಕ್ಕೆ ತಾಗಿ ಪಲ್ಟಿಯಾಗಿ ಬಿದ್ದಿದೆ. ಲಾರಿಯ ಮೇಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಮಿಕರ ಕೈ-ಕಾಲು ಛಿದ್ರಗೊಂಡಿದ್ದು ಅವರನ್ನು ನಾಲ್ಕು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಡಿಯೂರಿನ ಶಾಲೆಯ ಕಟ್ಟಡಕ್ಕೆ ಮಾರ್ಬಲ್ ಹಾಸಲು ಮಂಗಳೂರಿನ ಬೈಕಂಪಾಡಿಯಿಂದ ಮಾರ್ಬಲ್ ತರಲಾಗಿತ್ತು. ಲಾರಿಯನ್ನು ಪ್ರವೇಶ ದ್ವಾರದ ಬಳಿಯಲ್ಲಿ ನಿಲ್ಲಿಸಿ ಅನ್ಲೋಡ್ ಮಾಡಲು ಯತ್ನಿಸುತ್ತಿದ್ದಾಗಲೇ ಬ್ರೇಕ್ ಫೈಲ್ ಆಗಿದ್ದು ನೇರವಾಗಿ ಹೊಂಡಕ್ಕೆ ಬಿದ್ದಿದೆ. ಇದರಿಂದ ಕಟ್ಟಡಕ್ಕೂ ಹಾನಿಯಾಗಿದ್ದು ಮಾರ್ಬಲ್ ಪೀಸ್ ತುಂಡು ತುಂಡಾಗಿದೆ.
Marble truck brake fail, topples on building, three injured seriously at Bantwal in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm