ಬ್ರೇಕಿಂಗ್ ನ್ಯೂಸ್
04-10-23 02:13 pm Mangalore Correspondent ಕರಾವಳಿ
ಬಂಟ್ವಾಳ, ಅ.4: ಮಾರ್ಬಲ್ ಲೋಡ್ ತುಂಬಿದ್ದ ಲಾರಿಯನ್ನು ರಿವರ್ಸ್ ತೆಗೆಯುತ್ತಿದ್ದಾಗ ಬ್ರೇಕ್ ಫೈಲ್ ಆಗಿ ಪಲ್ಟಿಯಾಗಿದ್ದು ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡ ಘಟನೆ ಕನ್ಯಾನ ಬಳಿಯ ಒಡಿಯೂರಿನಲ್ಲಿ ನಡೆದಿದೆ.
ಮಾರ್ಬಲ್ ತುಂಬಿಕೊಂಡು ಬಂದಿದ್ದ ಲಾರಿಯಿಂದ ಮಾರ್ಬಲನ್ನು ಅನ್ಲೋಡ್ ಮಾಡಲು ಹಿಂದಕ್ಕೆ ಬರುವಂತೆ ಸೂಚಿಸಲಾಗಿತ್ತು. ಈ ವೇಳೆ, ಲಾರಿ ಹಿಂದಕ್ಕೆ ಬಂದು ನೇರವಾಗಿ ಬದಿಯಲ್ಲಿದ್ದ ಕಟ್ಟಡಕ್ಕೆ ತಾಗಿ ಪಲ್ಟಿಯಾಗಿ ಬಿದ್ದಿದೆ. ಲಾರಿಯ ಮೇಲಿದ್ದ ಉತ್ತರ ಭಾರತ ಮೂಲದ ನಾಲ್ವರು ಕಾರ್ಮಿಕರು ಗಂಭೀರ ಗಾಯಗೊಂಡಿದ್ದಾರೆ. ಕಾರ್ಮಿಕರ ಕೈ-ಕಾಲು ಛಿದ್ರಗೊಂಡಿದ್ದು ಅವರನ್ನು ನಾಲ್ಕು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.



ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಒಡಿಯೂರಿನ ಶಾಲೆಯ ಕಟ್ಟಡಕ್ಕೆ ಮಾರ್ಬಲ್ ಹಾಸಲು ಮಂಗಳೂರಿನ ಬೈಕಂಪಾಡಿಯಿಂದ ಮಾರ್ಬಲ್ ತರಲಾಗಿತ್ತು. ಲಾರಿಯನ್ನು ಪ್ರವೇಶ ದ್ವಾರದ ಬಳಿಯಲ್ಲಿ ನಿಲ್ಲಿಸಿ ಅನ್ಲೋಡ್ ಮಾಡಲು ಯತ್ನಿಸುತ್ತಿದ್ದಾಗಲೇ ಬ್ರೇಕ್ ಫೈಲ್ ಆಗಿದ್ದು ನೇರವಾಗಿ ಹೊಂಡಕ್ಕೆ ಬಿದ್ದಿದೆ. ಇದರಿಂದ ಕಟ್ಟಡಕ್ಕೂ ಹಾನಿಯಾಗಿದ್ದು ಮಾರ್ಬಲ್ ಪೀಸ್ ತುಂಡು ತುಂಡಾಗಿದೆ.
Marble truck brake fail, topples on building, three injured seriously at Bantwal in Mangalore.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
Supritha Jain
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm