ಬ್ರೇಕಿಂಗ್ ನ್ಯೂಸ್
04-10-23 10:52 pm Mangalore Correspondent ಕರಾವಳಿ
ಮಂಗಳೂರು, ಅ.4: ಹೆಬ್ಬಾವು ಮಲಬದ್ಧತೆ ಸಮಸ್ಯೆಯಿಂದ ಅನಾರೋಗ್ಯಕ್ಕೀಡಾಗಿತ್ತು ಎಂದರೆ ನಂಬುತ್ತೀರಾ.. ಆದರೆ ನಂಬಲೇ ಬೇಕು. ಯಾಕಂದ್ರೆ, ಈ ಸಮಸ್ಯೆಯಿಂದ ಹೊಟ್ಟೆ ಉಬ್ಬರಿಸಿ ಬಿದ್ದುಕೊಂಡಿದ್ದ ಹೆಬ್ಬಾವಿಗೆ ಮಂಗಳೂರಿನ ವೈದ್ಯರ ತಂಡ ಶಸ್ತ್ರಚಿಕಿತ್ಸೆ ನಡೆಸಿ ರಕ್ಷಣೆ ಮಾಡಿದೆ.
ನಗರದ ಕದ್ರಿಯಲ್ಲಿ ಹೆಬ್ಬಾವೊಂದು ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಉರಗ ರಕ್ಷಕ ಧೀರಜ್ ಗಾಣಿಗ ಗಮನಕ್ಕೆ ಬಂದಿತ್ತು. ಏನೋ ಸಮಸ್ಯೆ ಆಗಿರಬೇಕೆಂದು ವೈದ್ಯರಿಗೆ ತಿಳಿಸಿದ್ದರು. ಅದರಂತೆ, ವೈದ್ಯರು ಪರೀಕ್ಷೆ ನಡೆಸಿದಾಗ ಹೊಟ್ಟೆಯಲ್ಲಿ ಪೂರ್ತಿ ಮಲ ತುಂಬಿಕೊಂಡಿರುವುದು ಕಂಡುಬಂದಿತ್ತು.


ಮಂಗಳೂರಿನ ಪ್ರಾಣಿ ವೈದ್ಯರಾದ ಡಾ.ಮೇಘನಾ ಪೆಮ್ಮಯ್ಯ, ಡಾ. ಯಶಸ್ವಿ ನಾರಾವಿ, ಡಾ. ಕೀರ್ತನಾ ಜೋಷಿ, ನಫೀಸಾ ಕೌಸರ್, ಸಮೀಕ್ಷಾ ರೆಡ್ಡಿ ಅವರ ವೈದ್ಯರ ತಂಡ ಹೆಬ್ಬಾವಿನ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಿದೆ.
ತಪಾಸಣೆ ವೇಳೆ ಹೆಬ್ಬಾವು ಮಲಬದ್ಧತೆಯಿಂದ ಬಳಲುತ್ತಿರುವುದು ಕಂಡುಬಂತು. ಗಟ್ಟಿಯಾದ ರೀತಿಯಲ್ಲಿ ಮಲ ಹೊಟ್ಟೆಯಲ್ಲಿ ಕಟ್ಟಿಕೊಂಡಿತ್ತು. ದೇಹದ ಅರ್ಧ ಭಾಗದಷ್ಟು ಮಲವೇ ತುಂಬಿಕೊಂಡಿತ್ತು. 13 ಕೆಜಿ ತೂಕದ ಹೆಬ್ಬಾವಿನಲ್ಲಿ ಬಹುತೇಕ ಮಲ ಇತ್ತು. ಮೊದಲು ಅರಿವಳಿಕೆ ಇಂಜೆಕ್ಷನ್ ಕೊಟ್ಟು ಶಸ್ತ್ರಚಿಕಿತ್ಸೆ ನಡೆಸಲಾಯಿತು. ಮೂರು ಗಂಟೆಗಳ ಶಸ್ತ್ರ ಚಿಕಿತ್ಸೆಯಲ್ಲಿ ತ್ಯಾಜ್ಯವನ್ನು ಪೂರ್ತಿ ತೆಗೆದುಹಾಕಲಾಗಿದೆ ಎಂದು ಡಾ. ಯಶಸ್ವಿ ನಾರಾವಿ ತಿಳಿಸಿದ್ದಾರೆ. ಹೆಬ್ಬಾವು ಚೇತರಿಸಿಕೊಂಡ ಬಳಿಕ ಅದನ್ನು ರಕ್ಷಿಸಿದ ಸ್ಥಳದಲ್ಲೇ ಬಿಡಲಾಯಿತು.
Digestive disorder in snake cobra, three hours operation gives back like to snake in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm