ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
13-05-26 02:26 pm
HK News Staffer
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
13-05-26 04:04 pm
HK News Staffer
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
13-05-26 03:39 pm
HK News Staffer
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am
35 ಲಕ್ಷ ಮೌಲ್ಯದ ಹೈಡ್ರೊವೀಡ್ ಗಾಂಜಾ ಮಾರಾಟಕ್ಕೆ ಯತ್...
13-05-26 11:41 am
ಮೂರು ತಿಂಗಳ ಹಿಂದಷ್ಟೇ ಪೊಲೀಸ್ ಪೇದೆಯೊಂದಿಗೆ ನಿಶ್ಚಿ...
12-05-26 01:54 pm