ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
24-05-25 07:45 pm
HK News Desk
Landslide Threat Returns in Shirur, Danger Zo...
24-05-25 06:04 pm
Hassan Marriage, wedding: ತಾಳಿ ಕಟ್ಟುವ ಸಮಯಕ್ಕೆ...
24-05-25 03:19 pm
ನವೆಂಬರ್ ವೇಳೆಗೆ ಜಿಪಂ, ತಾಪಂ ಚುನಾವಣೆ ಸಾಧ್ಯತೆ ; ರ...
23-05-25 02:35 pm
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
24-05-25 04:29 pm
Mangalore Correspondent
Mangalore Accident, Kolya: ಬೈಕ್ ಸ್ಕಿಡ್ ಆಗಿ ಸವ...
24-05-25 12:41 pm
Mangalore Lokayukta Raid, Pilikula: ಪಿಲಿಕುಳ ನ...
23-05-25 10:46 pm
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm