ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm