ಬ್ರೇಕಿಂಗ್ ನ್ಯೂಸ್
06-10-23 10:42 pm Mangalore Correspondent ಕರಾವಳಿ
ಉಳ್ಳಾಲ, ಅ.6: ಕೊಣಾಜೆ ಗ್ರಾಮದ ನಡುಪದವಿನ ಪರಿಸರದಲ್ಲಿ ಗುರುವಾರ ರಾತ್ರಿ ಚಿರತೆಯೊಂದು ಇಬ್ಬರಿಗೆ ಕಾಣಸಿಕ್ಕಿದ್ದು ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಅರಣ್ಯಾಧಿಕಾರಿಗಳು ಮಾತ್ರ ತಮಗೆ ಯಾವುದೇ ದೂರು ಬಂದಿಲ್ಲವೆಂದಿದ್ದಾರೆ.
ನಡುಪದವು ಬಳಿ ಚಿರತೆಯೊಂದು ರಸ್ತೆಯ ಒಂದು ಬದಿಯಿಂದ ಜಿಗಿದು ಓಡಿರುವುದನ್ನು ಗುರುವಾರ ರಾತ್ರಿ 8 ಗಂಟೆಯ ವೇಳೆಗೆ ಸ್ಥಳೀಯರೊಬ್ಬರು ನೋಡಿದ್ದು ಬಳಿಕ ಪರಿಸರದವರಲ್ಲಿ ತಿಳಿಸಿದ್ದಾರೆ. ಇದರಿಂದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿತ್ತು. ಬಳಿಕ ರಾತ್ರಿ 9.30 ರ ವೇಳೆಗೆ ನಡುಪದವಿನ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾಲೇಜೊಂದರ ಪ್ರಾಧ್ಯಾಪಕರೊಬ್ಬರು ಊಟ ಮುಗಿಸಿ ವಾಕಿಂಗ್ ನಡೆಸುತ್ತಿದ್ದ ವೇಳೆ ಸಮೀಪದ ಲಾಡ್ಜ್ ರಸ್ತೆಯಲ್ಲಿ ಸ್ಕೂಟರೊಂದು ಸಾಗುತ್ತಿದ್ದಾಗ ಅದರ ಎದುರಿಗೇ ಚಿರತೆ ರಸ್ತೆ ದಾಟಿ ಓಡಿ ಹೋಗಿರುವುದನ್ನು ನೋಡಿ ಭಯಬೀತರಾಗಿದ್ದಾರೆ.
ಮನೆಗೆ ವಾಪಸಾದ ಅವರು ನೆರೆ ಮನೆಯವರಿಗೆ ಚಿರತೆಯ ಇರುವಿಕೆ ಬಗ್ಗೆ ತಿಳಿಸಿದ್ದಾರೆ. ಒಂದೇ ರಾತ್ರಿ ಎರಡು ವ್ಯಕ್ತಿಗಳು ಚಿರತೆಯನ್ನು ನೋಡಿದ್ದರ ವಿಚಾರದಲ್ಲಿ ಪರಿಸರದ ಜನರು ಆತಂಕಕ್ಕೀಡಾಗಿದ್ದಾರೆ. ಘಟನೆ ಕುರಿತು ಕೋಟೆಕಾರು ಶಾಖೆ ಉಪವಲಯ ಅರಣ್ಯಾಧಿಕಾರಿ ಮಹಾಬಲ ಅವರಲ್ಲಿ ಕೇಳಿದಾಗ ನಮಗೆ ಚಿರತೆಯ ಬಗ್ಗೆ ಯಾವುದೇ ಮಾಹಿತಿ ಬಂದಿಲ್ಲ. ಆದರೂ ಶನಿವಾರ ಬೆಳಗ್ಗೆ ನಡುಪದವು ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿ ತಿಳಿಸಿದ್ದಾರೆ.
Two find Leopard at Konaje in Mangalore. Forest official say that they did not receive any complaint so far.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm