ಬ್ರೇಕಿಂಗ್ ನ್ಯೂಸ್
07-10-23 01:01 pm Mangalore Correspondent ಕರಾವಳಿ
ಪುತ್ತೂರು, ಅ.7: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಆಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಅ.6ರಂದು ಭೇಟಿ ನೀಡಿದ್ದ ಅರುಣ್ ಪುತ್ತಿಲ, ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ರಾಗಿಗುಡ್ಡದ ಘಟನೆಗೆ ಮತಾಂಧ ಮುಸ್ಲಿಂ ಸಮುದಾಯ ಕಾರಣ. ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಇಲ್ಲದೇ ಇದ್ದರೆ ಹಿಂದು ಸಮಾಜ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ. ನಮ್ಮಲ್ಲಿಯೂ ತಲ್ವಾರ್, ಶಸ್ತ್ರಾಸ್ತ್ರಗಳಿವೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರದ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ ಎಂದಿದ್ದರು.
ನವರಾತ್ರಿ ದಿನ ನಾವು ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಈ ಬಾರಿ ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕೂ ಡ್ರೈವರ್, ಸ್ಪಾನರ್ ಕೈ ಬಿಟ್ಟು ತಲ್ವಾರ್ ಗಳನ್ನು ಮುಂದಿಟ್ಟು ಪೂಜೆ ಸಲ್ಲಿಸಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಸಾಕಷ್ಟು ಸಾರ್ವಜನಿಕರು ಸೇರಿರುವಾಗಲೇ ಈ ರೀತಿ ಹೇಳಿಕೆ ನೀಡಿದ ಬಗ್ಗೆ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Shivamogga eid, Sumoto case filed against Puttur Arun Puthila for controversial remarks.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm