ಬ್ರೇಕಿಂಗ್ ನ್ಯೂಸ್
07-10-23 01:01 pm Mangalore Correspondent ಕರಾವಳಿ
ಪುತ್ತೂರು, ಅ.7: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಆಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಅ.6ರಂದು ಭೇಟಿ ನೀಡಿದ್ದ ಅರುಣ್ ಪುತ್ತಿಲ, ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ರಾಗಿಗುಡ್ಡದ ಘಟನೆಗೆ ಮತಾಂಧ ಮುಸ್ಲಿಂ ಸಮುದಾಯ ಕಾರಣ. ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಇಲ್ಲದೇ ಇದ್ದರೆ ಹಿಂದು ಸಮಾಜ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ. ನಮ್ಮಲ್ಲಿಯೂ ತಲ್ವಾರ್, ಶಸ್ತ್ರಾಸ್ತ್ರಗಳಿವೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರದ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ ಎಂದಿದ್ದರು.
ನವರಾತ್ರಿ ದಿನ ನಾವು ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಈ ಬಾರಿ ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕೂ ಡ್ರೈವರ್, ಸ್ಪಾನರ್ ಕೈ ಬಿಟ್ಟು ತಲ್ವಾರ್ ಗಳನ್ನು ಮುಂದಿಟ್ಟು ಪೂಜೆ ಸಲ್ಲಿಸಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಸಾಕಷ್ಟು ಸಾರ್ವಜನಿಕರು ಸೇರಿರುವಾಗಲೇ ಈ ರೀತಿ ಹೇಳಿಕೆ ನೀಡಿದ ಬಗ್ಗೆ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Shivamogga eid, Sumoto case filed against Puttur Arun Puthila for controversial remarks.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm