ಬ್ರೇಕಿಂಗ್ ನ್ಯೂಸ್
07-10-23 01:01 pm Mangalore Correspondent ಕರಾವಳಿ
ಪುತ್ತೂರು, ಅ.7: ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಆಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಪುತ್ತಿಲ ಪರಿವಾರದ ಮುಖಂಡ ಅರುಣ್ ಪುತ್ತಿಲ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಸುಮೊಟೋ ಪ್ರಕರಣ ದಾಖಲಿಸಿದ್ದಾರೆ.
ಶಿವಮೊಗ್ಗದ ರಾಗಿಗುಡ್ಡ ಪ್ರದೇಶದಲ್ಲಿ ಕಲ್ಲು ತೂರಾಟದಿಂದ ಹಾನಿಗೊಳಗಾದ ಮನೆಗಳಿಗೆ ಅ.6ರಂದು ಭೇಟಿ ನೀಡಿದ್ದ ಅರುಣ್ ಪುತ್ತಿಲ, ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ರಾಗಿಗುಡ್ಡದ ಘಟನೆಗೆ ಮತಾಂಧ ಮುಸ್ಲಿಂ ಸಮುದಾಯ ಕಾರಣ. ಈ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು. ಇಲ್ಲದೇ ಇದ್ದರೆ ಹಿಂದು ಸಮಾಜ ತಕ್ಕ ಪ್ರತ್ಯುತ್ತರ ನೀಡಬೇಕಾಗುತ್ತದೆ. ನಮ್ಮಲ್ಲಿಯೂ ತಲ್ವಾರ್, ಶಸ್ತ್ರಾಸ್ತ್ರಗಳಿವೆ. ಅಗತ್ಯ ಬಿದ್ದರೆ ಇದೇ ಶಸ್ತ್ರಾಸ್ತ್ರದ ಮೂಲಕ ಪ್ರತಿಕ್ರಿಯೆ ಕೊಡಲು ಹಿಂದೂ ಸಮಾಜ ಸಿದ್ಧವಿದೆ ಎಂದಿದ್ದರು.
ನವರಾತ್ರಿ ದಿನ ನಾವು ಶಸ್ತ್ರಾಸ್ತ್ರಗಳಿಗೆ ಪೂಜೆ ಮಾಡ್ತೇವೆ. ಈ ಬಾರಿ ಪ್ರತಿ ಮನೆಯಲ್ಲಿಯೂ ತಲ್ವಾರ್ ಗಳಿಗೆ ಪೂಜೆ ಮಾಡಬೇಕು. ಸ್ಕೂ ಡ್ರೈವರ್, ಸ್ಪಾನರ್ ಕೈ ಬಿಟ್ಟು ತಲ್ವಾರ್ ಗಳನ್ನು ಮುಂದಿಟ್ಟು ಪೂಜೆ ಸಲ್ಲಿಸಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಸಾಕಷ್ಟು ಸಾರ್ವಜನಿಕರು ಸೇರಿರುವಾಗಲೇ ಈ ರೀತಿ ಹೇಳಿಕೆ ನೀಡಿದ ಬಗ್ಗೆ ಶಿವಮೊಗ್ಗ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Shivamogga eid, Sumoto case filed against Puttur Arun Puthila for controversial remarks.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
H K News Desk
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm