ಬ್ರೇಕಿಂಗ್ ನ್ಯೂಸ್
07-10-23 06:29 pm HK News Desk ಕರಾವಳಿ
ಕಾರವಾರ, ಅ.7: ಸಾಮಾನ್ಯವಾಗಿ ಹಿಂದೂ ಧರ್ಮದಲ್ಲಿ ಪಿತೃಕಾರ್ಯ ನೆರವೇರಿಸಲಾಗುತ್ತದೆ. ಆದರೆ ಮುಸ್ಲಿಂ ಕುಟುಂಬವೊಂದು ಗೋಕರ್ಣದಲ್ಲಿ ಪಿತೃಪಕ್ಷದ ಪರ್ವಕಾಲದಲ್ಲಿ ಪಿತೃಕಾರ್ಯ ನೆರವೇರಿಸಿದೆ. ಧಾರವಾಡ ಧಾನೇಶ್ವರಿ ನಗರದ ಶಂಸಾದ್ ಎಂಬುವರು ಜ್ಯೋತಿಷಿಯೊಬ್ಬರ ಸಲಹೆ ಮೇರೆಗೆ ನಾರಾಯಣ ಬಲಿ, ತ್ರಿಪಿಂಡಿ ಶ್ರಾದ್ಧ ಮತ್ತು ತಿಲಹವನವನ್ನು ಇಲ್ಲಿನ ಪಿತೃಶಾಲೆಯಲ್ಲಿ ಪೂರೈಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿರುವ ಶಂಸಾದ್, ನಾವು ಮೊದಲಿನಿಂದಲೂ ಕುಂಡಲೀ, ಜಾತಕ, ಹಿಂದೂ ಸಂಪ್ರದಾಯದ ಮೇಲೆ ನಂಬಿಕೆ ಉಳ್ಳವರು. ನಮ್ಮ ತಂದೆ ಗದಗಿನ ವೀರನಾರಾಯಣ ದೇವಸ್ಥಾನದ ಹತ್ತಿರ ಬ್ರಾಹ್ಮಣ ಮತ್ತು ಲಿಂಗಾಯತ ಸಮುದಾಯದವರ ಜೊತೆಯಲ್ಲಿಯೇ ಬೆಳೆದವರು. ತಮ್ಮನಿಗೆ ಮದುವೆ ಸಂಬಂಧ ಸರಿಯಾಗಿ ಹೆಣ್ಣು ಸಿಗದೇ ಇದ್ದಾಗ ಜ್ಯೋತಿಷಿಯ ಬಳಿ ಹೋಗಿದ್ದೆವು. ಅವರು ತಿಳಿಸಿದಂತೆ ತಮ್ಮನ ಮದುವೆ, ಮಾನಸಿಕ ಶಾಂತಿ ಹಾಗೂ ಉದ್ಯೋಗದಲ್ಲಿ ಏಳ್ಗೆ ಸಿಗಲಿ ಎಂಬ ಉದ್ದೇಶದಿಂದ ಈ ಪಿತೃ ಕಾರ್ಯ ಮಾಡಿಸಿದ್ದೇವೆ ಎಂದು ತಿಳಿಸಿದ್ದಾರೆ.
ಜ್ಯೋತಿಷಿಗಳ ಮಾರ್ಗದರ್ಶನದಂತೆ ಗೋಕರ್ಣಕ್ಕೆ ಬಂದು ಕ್ಷೇತ್ರ ಪುರೋಹಿತರಾದ ನಾಗರಾಜ ಭಟ್ ಗುರ್ಲಿಂಗ್ ಹಾಗೂ ಸುಬ್ರಹಣ್ಯ ಚಿತ್ರಿಗೆಮಠ ಇವರ ನೇತೃತ್ವದಲ್ಲಿ ಎಲ್ಲಾ ಪೂಜಾ ಕಾರ್ಯ ನೆರವೇರಿಸಿದ್ದಾರೆ. ಗೋಕರ್ಣದಲ್ಲಿ ಕ್ರಿಶ್ಚಿಯನ್ ಸಮುದಾಯದವರು, ವಿದೇಶಿಗರು ಇಂತಹ ಪಿತೃ ಕಾರ್ಯ ನೆರವೇರಿಸಿದ ಅನೇಕ ಉದಾಹರಣೆಗಳಿವೆ. ಆದರೆ ಮುಸ್ಲಿಂ ಕುಟುಂಬವೊಂದು ಪಿತೃಕಾರ್ಯ ನೆರವೇರಿಸಿದ್ದು, ಇದೇ ಮೊದಲು ಎಂದು ಹೇಳಲಾಗಿದೆ.
Muslim family in Gokarna perform Pitrakarya at temple, first time ever.Pitrakarya is usually performed in Hinduism. But a Muslim family has recently performed the patrimony in Gokarna during the festival of the patriarch. Shamsad of Dhaneshwari Nagar, Dharwad, performed Narayana Bali, Tripindi Shraddha and Thilahavana at the Pitrushala here on the advice of an astrologer.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm