ಬ್ರೇಕಿಂಗ್ ನ್ಯೂಸ್
07-10-23 07:20 pm Mangalore Correspondent ಕರಾವಳಿ
ಪುತ್ತೂರು, ಅ.7: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರು ಕೂಡ ಹಿಂದೂಗಳೇ. ಅವರಿಗೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರಿಗಾದ ರೀತಿಯದ್ದೇ ಮತಾಂಧ ದಾಳಿಗಳ ಅನುಭವ ಆಗಲಿದೆ. ಹಾಗಾಗಿ ಮತಾಂಧರ ಓಲೈಕೆ ರಾಜಕಾರಣ ಹಿಂದುಗಳ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಓಲೈಕೆ ಮಾಡುವ ನಿಮಗೂ ಮತಾಂಧರ ದಾಳಿಯ ಗಂಡಾಂತರ ತಪ್ಪಿದ್ದಲ್ಲ ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಶಿವಮೊಗ್ಗದಲ್ಲಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪ್ರತಿ ಮನೆಗೂ ಹೋಗಿ ದಾಳಿಗೊಳಗಾದ ಹಿಂದೂಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದೇನೆ. ಅಲ್ಲಿನ ಮಕ್ಕಳು, ಮಹಿಳೆಯರು ಪಡುತ್ತಿರುವ ವೇದನೆ ಕಣ್ಣೀರು ತರಿಸುತ್ತದೆ. ಶಿಕ್ಷಣ ನೀಡಿದ ಶಿಕ್ಷಕಿಯನ್ನೂ ಬಿಡದೇ ಮತಾಂಧರು ದಾಳಿ ಮಾಡಿದ್ದಾರೆ. ಆ ಪ್ರದೇಶದಲ್ಲಿ ಬದುಕು ನಡೆಸಲು ಹಿಂದೂಗಳು ಭಯಕ್ಕೀಡಾಗಿದ್ದಾರೆ. ಇದೇ ರೀತಿ ಓಲೈಕೆ ನಡೆಸಿದರೆ ಇಂತಹ ಘಟನೆಗಳು ಶಿವಮೊಗ್ಗ ಬಿಟ್ಟು ಬೇರೆ ಕಡೆಯೂ ಪಸರಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಿಪ್ಪು, ಔರಂಗಜೇಬನ ಪ್ರತಿಕೃತಿ ಪ್ರದರ್ಶನ ನಡೆಸಿ ತಲವಾರು ಝಳಪಿಸಿದ ರಾಗಿಗುಡ್ಡದಲ್ಲಿ ದಾಂಧಲೆ ಮಾಡಿದ ಮತಾಂಧರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮುಸ್ಲಿಂ ಓಲೈಕೆಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಕೇಸ್ ದಾಖಲಿಸಿದೆ. ಈ ಕೇಸ್ ಗೆ ಹೆದರಿ ಕುಳಿತುಕೊಳ್ಳುವ ಜಾಯಮಾನ ನನ್ನದಲ್ಲ. ಕರ್ನಾಟಕದ ಎಲ್ಲೇ ಮಂತಾಧರ ದಾಳಿ ಆದರೂ ನಾನು ಅಲ್ಲಿನ ಹಿಂದೂಗಳ ಜೊತೆಗಿದ್ದೇನೆ. ಭಯೋತ್ಪಾದಕರ ರೀತಿಯಲ್ಲಿ ಬದುಕಬೇಕೆಂದು ಮತಾಂಧರು ಯೋಚನೆ ನಡೆಸಿದರೆ ಹಿಂದೂಗಳು ತಲವಾರು ಹಿಡಿಯಬೇಕಾಗುವುದು ಅನಿವಾರ್ಯವಾಗ್ತದೆ. ನಿನ್ನೆ ನಾನು ಶಿವಮೊಗ್ಗದಲ್ಲಿ ಕೊಟ್ಟ ಹೇಳಿಕೆಯನ್ನು ಮತ್ತೆ ಸಮರ್ಥಿಸುತಿದ್ದೇನೆ ಎಂದು ಅರುಣ್ ಪುತ್ತಿಲ ಸ್ಪಷ್ಟಪಡಿಸಿದರು.
Hindus must take up the sword if muslims live like terrorists says Arun Puthila in Puttur. Siddaramaiah and Parameshwar will also face the attack of Muslims.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm