ಬ್ರೇಕಿಂಗ್ ನ್ಯೂಸ್
07-10-23 07:20 pm Mangalore Correspondent ಕರಾವಳಿ
ಪುತ್ತೂರು, ಅ.7: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರು ಕೂಡ ಹಿಂದೂಗಳೇ. ಅವರಿಗೂ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಶಾಸಕರಾಗಿದ್ದ ಅಖಂಡ ಶ್ರೀನಿವಾಸಮೂರ್ತಿ ಅವರಿಗಾದ ರೀತಿಯದ್ದೇ ಮತಾಂಧ ದಾಳಿಗಳ ಅನುಭವ ಆಗಲಿದೆ. ಹಾಗಾಗಿ ಮತಾಂಧರ ಓಲೈಕೆ ರಾಜಕಾರಣ ಹಿಂದುಗಳ ಭವಿಷ್ಯದ ದೃಷ್ಟಿಯಿಂದ ಒಳ್ಳೆಯದಲ್ಲ. ಓಲೈಕೆ ಮಾಡುವ ನಿಮಗೂ ಮತಾಂಧರ ದಾಳಿಯ ಗಂಡಾಂತರ ತಪ್ಪಿದ್ದಲ್ಲ ಎಂದು ಪುತ್ತಿಲ ಪರಿವಾರದ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿದರು.
ಶಿವಮೊಗ್ಗದಲ್ಲಿ ತನ್ನ ವಿರುದ್ಧ ಪ್ರಕರಣ ದಾಖಲಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಶಿವಮೊಗ್ಗದ ರಾಗಿಗುಡ್ಡದಲ್ಲಿ ಪ್ರತಿ ಮನೆಗೂ ಹೋಗಿ ದಾಳಿಗೊಳಗಾದ ಹಿಂದೂಗಳಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದೇನೆ. ಅಲ್ಲಿನ ಮಕ್ಕಳು, ಮಹಿಳೆಯರು ಪಡುತ್ತಿರುವ ವೇದನೆ ಕಣ್ಣೀರು ತರಿಸುತ್ತದೆ. ಶಿಕ್ಷಣ ನೀಡಿದ ಶಿಕ್ಷಕಿಯನ್ನೂ ಬಿಡದೇ ಮತಾಂಧರು ದಾಳಿ ಮಾಡಿದ್ದಾರೆ. ಆ ಪ್ರದೇಶದಲ್ಲಿ ಬದುಕು ನಡೆಸಲು ಹಿಂದೂಗಳು ಭಯಕ್ಕೀಡಾಗಿದ್ದಾರೆ. ಇದೇ ರೀತಿ ಓಲೈಕೆ ನಡೆಸಿದರೆ ಇಂತಹ ಘಟನೆಗಳು ಶಿವಮೊಗ್ಗ ಬಿಟ್ಟು ಬೇರೆ ಕಡೆಯೂ ಪಸರಿಸುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಟಿಪ್ಪು, ಔರಂಗಜೇಬನ ಪ್ರತಿಕೃತಿ ಪ್ರದರ್ಶನ ನಡೆಸಿ ತಲವಾರು ಝಳಪಿಸಿದ ರಾಗಿಗುಡ್ಡದಲ್ಲಿ ದಾಂಧಲೆ ಮಾಡಿದ ಮತಾಂಧರ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಮುಸ್ಲಿಂ ಓಲೈಕೆಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಕೇಸ್ ದಾಖಲಿಸಿದೆ. ಈ ಕೇಸ್ ಗೆ ಹೆದರಿ ಕುಳಿತುಕೊಳ್ಳುವ ಜಾಯಮಾನ ನನ್ನದಲ್ಲ. ಕರ್ನಾಟಕದ ಎಲ್ಲೇ ಮಂತಾಧರ ದಾಳಿ ಆದರೂ ನಾನು ಅಲ್ಲಿನ ಹಿಂದೂಗಳ ಜೊತೆಗಿದ್ದೇನೆ. ಭಯೋತ್ಪಾದಕರ ರೀತಿಯಲ್ಲಿ ಬದುಕಬೇಕೆಂದು ಮತಾಂಧರು ಯೋಚನೆ ನಡೆಸಿದರೆ ಹಿಂದೂಗಳು ತಲವಾರು ಹಿಡಿಯಬೇಕಾಗುವುದು ಅನಿವಾರ್ಯವಾಗ್ತದೆ. ನಿನ್ನೆ ನಾನು ಶಿವಮೊಗ್ಗದಲ್ಲಿ ಕೊಟ್ಟ ಹೇಳಿಕೆಯನ್ನು ಮತ್ತೆ ಸಮರ್ಥಿಸುತಿದ್ದೇನೆ ಎಂದು ಅರುಣ್ ಪುತ್ತಿಲ ಸ್ಪಷ್ಟಪಡಿಸಿದರು.
Hindus must take up the sword if muslims live like terrorists says Arun Puthila in Puttur. Siddaramaiah and Parameshwar will also face the attack of Muslims.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
H K News Desk
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm