ಬ್ರೇಕಿಂಗ್ ನ್ಯೂಸ್
07-10-23 09:48 pm Mangalore Correspondent ಕರಾವಳಿ
ಮಂಗಳೂರು, ಅ.7: ಮನೆ ಮನೆ ಕಸ ಸಂಗ್ರಹಿಸುವ ಮಹಾನಗರ ಪಾಲಿಕೆಯ ಪೌರ ಕಾರ್ಮಿಕನ ಮೇಲೆ ವ್ಯಕ್ತಿಯೊಬ್ಬರು ಹಲ್ಲೆ ನಡೆಸಿದ ಘಟನೆ ಸುರತ್ಕಲ್ ಬಳಿಯ ಸದಾಶಿವ ನಗರದಲ್ಲಿ ನಡೆದಿದೆ.
ಹಲ್ಲೆಗೀಡಾದ ಕಾರ್ಮಿಕ ರಾಜು ಎಂಬಾತನಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಮಿಕನ ಮೇಲಿನ ಹಲ್ಲೆ ಘಟನೆಯನ್ನು ಪೌರ ಕಾರ್ಮಿಕರ ಸಂಘಟನೆ ಖಂಡಿಸಿದ್ದು ಭಾನುವಾರ ಮಂಗಳೂರು ನಗರದಾದ್ಯಂತ ಕಸ ವಿಲೇವಾರಿ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಹಲ್ಲೆ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಹಲ್ಲೆ ಘಟನೆ ಬಗ್ಗೆ ಮಂಗಳೂರು ಸಫಾಯಿ ಕರ್ಮಚಾರಿ ಯೂನಿಯನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಯೂನಿಯನ್ ಉಪಾಧ್ಯಕ್ಷ ಸುಧೀರ್ ಕುಲಾಲ್ ಹೇಳಿಕೆ ನೀಡಿದ್ದು ಮನೆ ಮನೆ ಕಸ ಸಂಗ್ರಹಿಸುವ ಕಾರ್ಮಿಕರ ಮೇಲೆ ನಿರಂತರ ಹಲ್ಲೆ , ಕಿರುಕುಳಗಳು ನಡೆಯುತ್ತಿದೆ. ಇದನ್ನು ಸಂಘ ಖಂಡಿಸಿ ಭಾನುವಾರ ಮಂಗಳೂರು ನಗರದಾದ್ಯಂತ ಕಸ ಸಂಗ್ರಹ ಸ್ಥಗಿತ ಮಾಡಲು ನಿರ್ಧರಿಸಿದ್ದೇವೆ ಎಂದಿದ್ದಾರೆ.
A civic worker of the Municipal Corporation, who collects garbage door-to-door, was attacked by a man at Sadashivanagar near Surathkal.
24-07-25 10:52 pm
HK News Desk
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
Lokayukta Raid, IAS Vasanthi: ಐಎಎಸ್ ಅಧಿಕಾರಿ ಮ...
24-07-25 07:29 pm
ಜಿಎಸ್ಟಿ ಬಾಕಿ ಪಾವತಿ ನೋಟಿಸ್ ವಾಪಸ್ ; ಆತಂಕಗೊಂಡಿದ...
24-07-25 05:01 pm
ಕೆಂಪುಕಲ್ಲು ಗಣಿಗಾರಿಕೆಗೆ ಅಧಿಕೃತ ಪರವಾನಿಗೆ ನೀಡಲು...
23-07-25 08:03 pm
24-07-25 09:06 pm
HK News Desk
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
24-07-25 10:26 pm
Mangalore Correspondent
Dharmasthala Case, Investigation, Advocate,...
24-07-25 05:27 pm
Mangalore Indiana Hospital: ಮಂಗಳೂರಿನಲ್ಲಿ ಪ್ರಥ...
24-07-25 11:30 am
ಕರಾವಳಿ ಜಿಲ್ಲೆಗಳಿಗೆ ಜುಲೈ 26ರ ವರೆಗೆ ಭಾರೀ ಮಳೆಯ ರ...
23-07-25 10:49 pm
Mangalore Extortion Jail, Sudheer Kumar Reddy...
23-07-25 10:25 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am