ಬ್ರೇಕಿಂಗ್ ನ್ಯೂಸ್
08-10-23 08:18 pm Mangalore Correspondent ಕರಾವಳಿ
ಉಳ್ಳಾಲ, ಅ.8: ಕೊಣಾಜೆ ಸಮೀಪದ ನಡುಪದವು ಬಳಿ ಹಲವರಿಗೆ ಕಾಣಿಸಿದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಚಿರತೆ ಬದಲು ಬೋನಲ್ಲಿ ಬೀದಿ ನಾಯಿ ಸೆರೆಯಾಗಿದೆ.
ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಲ್ಲಿ ಭಾನುವಾರ ಬೆಳಗ್ಗೆ ಶ್ವಾನವೊಂದು ಸೆರೆಯಾಗಿದೆ. ಎರಡು ದಿನಗಳ ಹಿಂದೆ ನಡುಪದವಿನ ಜನನಿಬಿಡ ಪ್ರದೇಶದಲ್ಲಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದು ಬೋನು ಅಳವಡಿಸಿ ಅಪರೇಷನ್ ಚೀತಾ ಕಾರ್ಯಾಚರಣೆ ಶುರು ಮಾಡಿದ್ದರು.

ಆದರೆ ಭಾನುವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿದ್ದು ಸ್ಥಳೀಯರು ಬಂದು ನೋಡಿದಾಗ ಬೋನಲ್ಲಿ ನಾಯಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಬೋನಿಂದ ಬಂಧ ಮುಕ್ತಗೊಳಿಸಿದ್ದಾರೆ. ಚಿರತೆಗೆಂದು ಇರಿಸಲಾಗಿದ್ದ ಕೋಳಿ ಮಾಂಸವನ್ನು ತಿನ್ನಲು ಬೋನಿಗೆ ನುಗ್ಗಿದ್ದ ನಾಯಿ ಮಾಂಸವನ್ನು ತಿಂದು ಗೂಡಲ್ಲಿ ಲಾಕ್ ಆಗಿತ್ತು.
Leopard at Konaje in Mangalore, dog falls into the bone of leopard.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm