ಬ್ರೇಕಿಂಗ್ ನ್ಯೂಸ್
08-10-23 08:18 pm Mangalore Correspondent ಕರಾವಳಿ
ಉಳ್ಳಾಲ, ಅ.8: ಕೊಣಾಜೆ ಸಮೀಪದ ನಡುಪದವು ಬಳಿ ಹಲವರಿಗೆ ಕಾಣಿಸಿದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಚಿರತೆ ಬದಲು ಬೋನಲ್ಲಿ ಬೀದಿ ನಾಯಿ ಸೆರೆಯಾಗಿದೆ.
ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಲ್ಲಿ ಭಾನುವಾರ ಬೆಳಗ್ಗೆ ಶ್ವಾನವೊಂದು ಸೆರೆಯಾಗಿದೆ. ಎರಡು ದಿನಗಳ ಹಿಂದೆ ನಡುಪದವಿನ ಜನನಿಬಿಡ ಪ್ರದೇಶದಲ್ಲಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದು ಬೋನು ಅಳವಡಿಸಿ ಅಪರೇಷನ್ ಚೀತಾ ಕಾರ್ಯಾಚರಣೆ ಶುರು ಮಾಡಿದ್ದರು.

ಆದರೆ ಭಾನುವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿದ್ದು ಸ್ಥಳೀಯರು ಬಂದು ನೋಡಿದಾಗ ಬೋನಲ್ಲಿ ನಾಯಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಬೋನಿಂದ ಬಂಧ ಮುಕ್ತಗೊಳಿಸಿದ್ದಾರೆ. ಚಿರತೆಗೆಂದು ಇರಿಸಲಾಗಿದ್ದ ಕೋಳಿ ಮಾಂಸವನ್ನು ತಿನ್ನಲು ಬೋನಿಗೆ ನುಗ್ಗಿದ್ದ ನಾಯಿ ಮಾಂಸವನ್ನು ತಿಂದು ಗೂಡಲ್ಲಿ ಲಾಕ್ ಆಗಿತ್ತು.
Leopard at Konaje in Mangalore, dog falls into the bone of leopard.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm