ಬ್ರೇಕಿಂಗ್ ನ್ಯೂಸ್
08-10-23 08:18 pm Mangalore Correspondent ಕರಾವಳಿ
ಉಳ್ಳಾಲ, ಅ.8: ಕೊಣಾಜೆ ಸಮೀಪದ ನಡುಪದವು ಬಳಿ ಹಲವರಿಗೆ ಕಾಣಿಸಿದ ಚಿರತೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇಟ್ಟು ಆಪರೇಷನ್ ಚೀತಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಆದರೆ ಚಿರತೆ ಬದಲು ಬೋನಲ್ಲಿ ಬೀದಿ ನಾಯಿ ಸೆರೆಯಾಗಿದೆ.
ಚಿರತೆಯ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಇಟ್ಟಿದ್ದ ಬೋನಲ್ಲಿ ಭಾನುವಾರ ಬೆಳಗ್ಗೆ ಶ್ವಾನವೊಂದು ಸೆರೆಯಾಗಿದೆ. ಎರಡು ದಿನಗಳ ಹಿಂದೆ ನಡುಪದವಿನ ಜನನಿಬಿಡ ಪ್ರದೇಶದಲ್ಲಿ ಹಲವು ಮಂದಿಗೆ ಚಿರತೆ ಕಾಣಸಿಕ್ಕಿದ್ದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಶನಿವಾರ ಬೆಳಗ್ಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದು ಬೋನು ಅಳವಡಿಸಿ ಅಪರೇಷನ್ ಚೀತಾ ಕಾರ್ಯಾಚರಣೆ ಶುರು ಮಾಡಿದ್ದರು.

ಆದರೆ ಭಾನುವಾರ ಬೆಳಗ್ಗೆ ಬೋನಿನ ಬಳಿಯಿಂದ ನಾಯಿ ಬೊಗಳುವ ಶಬ್ದ ಕೇಳಿದ್ದು ಸ್ಥಳೀಯರು ಬಂದು ನೋಡಿದಾಗ ಬೋನಲ್ಲಿ ನಾಯಿ ಬಿದ್ದಿರುವುದು ಪತ್ತೆಯಾಗಿದೆ. ಸ್ಥಳೀಯರು ನಾಯಿಯನ್ನು ಬೋನಿಂದ ಬಂಧ ಮುಕ್ತಗೊಳಿಸಿದ್ದಾರೆ. ಚಿರತೆಗೆಂದು ಇರಿಸಲಾಗಿದ್ದ ಕೋಳಿ ಮಾಂಸವನ್ನು ತಿನ್ನಲು ಬೋನಿಗೆ ನುಗ್ಗಿದ್ದ ನಾಯಿ ಮಾಂಸವನ್ನು ತಿಂದು ಗೂಡಲ್ಲಿ ಲಾಕ್ ಆಗಿತ್ತು.
Leopard at Konaje in Mangalore, dog falls into the bone of leopard.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm