ಬ್ರೇಕಿಂಗ್ ನ್ಯೂಸ್
10-10-23 12:02 pm Mangalore Correspondent ಕರಾವಳಿ
ಮಂಗಳೂರು, ಅ.10: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ದಕ್ಕೆ ಬಂದರ್ ಬಳಿ ಇಂದು ಮುಂಜಾನೆ ನಡೆದಿದೆ.
ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಇತರೆ ಬೋಟ್ ಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಲಾಗಿದೆ.





ಲಂಗರು ಹಾಕಿದ್ದ ದೋಣಿಯಲ್ಲಿದ್ದ ಡೀಸೆಲ್ಗೆ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಹಗ್ಗ ಬಿಚ್ಚಿ ಬಿಟ್ಟಿದ್ದರಿಂದ ದೋಣಿ ಕೆಲವು ದೂರ ನೀರಿನಲ್ಲಿ ಸಾಗಿತ್ತು. ಹಾಗಾಗಿ ಇತರ ದೋಣಿಗಳಿಗೆ ಬೆಂಕಿ ತಗುಲುವುದು ತಪ್ಪಿದೆ' ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ.
Mangalore Fishing boat catches fire at old port in Bunder, big Accident averted. The boat was anchored at the port. As soon as fire erupted, its rope was loosened and the boat was let free to float. This prevented the fire from spreading to other anchored boats.”
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm