ಬ್ರೇಕಿಂಗ್ ನ್ಯೂಸ್
10-10-23 12:02 pm Mangalore Correspondent ಕರಾವಳಿ
ಮಂಗಳೂರು, ಅ.10: ಮೀನುಗಾರಿಕಾ ಬೋಟ್ ಗೆ ಆಕಸ್ಮಿಕವಾಗಿ ಬೆಂಕಿ ತಗಲಿದ ಘಟನೆ ದಕ್ಕೆ ಬಂದರ್ ಬಳಿ ಇಂದು ಮುಂಜಾನೆ ನಡೆದಿದೆ.
ಇಂದು ಮುಂಜಾನೆ ಸುಮಾರು 5 ಗಂಟೆಗೆ ಈ ಘಟನೆ ಸಂಭವಿಸಿದೆ ಎನ್ನಲಾಗಿದ್ದು, ಇತರೆ ಬೋಟ್ ಗಳಿಗೆ ಬೆಂಕಿ ಹರಡುವುದನ್ನು ತಪ್ಪಿಸಲಾಗಿದೆ.





ಲಂಗರು ಹಾಕಿದ್ದ ದೋಣಿಯಲ್ಲಿದ್ದ ಡೀಸೆಲ್ಗೆ ಬೆಂಕಿ ಹೊತ್ತಿಕೊಂಡಿತ್ತು. ಆದರೆ ಹಗ್ಗ ಬಿಚ್ಚಿ ಬಿಟ್ಟಿದ್ದರಿಂದ ದೋಣಿ ಕೆಲವು ದೂರ ನೀರಿನಲ್ಲಿ ಸಾಗಿತ್ತು. ಹಾಗಾಗಿ ಇತರ ದೋಣಿಗಳಿಗೆ ಬೆಂಕಿ ತಗುಲುವುದು ತಪ್ಪಿದೆ' ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಂಡೇಶ್ವರ ಅಗ್ನಿಶಾಮಕ ದಳ ಹಾಗೂ ಕದ್ರಿ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿದ್ದಾರೆ.
Mangalore Fishing boat catches fire at old port in Bunder, big Accident averted. The boat was anchored at the port. As soon as fire erupted, its rope was loosened and the boat was let free to float. This prevented the fire from spreading to other anchored boats.”
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm