ಬ್ರೇಕಿಂಗ್ ನ್ಯೂಸ್
10-10-23 05:11 pm Udupi Correspondent ಕರಾವಳಿ
ಉಡುಪಿ, ಅ.10: ವಿಎಚ್ ಪಿ- ಬಜರಂಗದಳ ವತಿಯಿಂದ ಉಡುಪಿಯಲ್ಲಿ ಮಂಗಳವಾರ ಹಮ್ಮಿಕೊಳ್ಳಲಾದ ಶೌರ್ಯ ಜಾಗರಣ ರಥಯಾತ್ರೆ ಸಮಾರೋಪ ಹಾಗೂ ಹಿಂದೂ ಸಮಾಜೋತ್ಸವ ಹಿನ್ನೆಲೆಯಲ್ಲಿ ಹೈಕೋರ್ಟ್ ಆದೇಶದಂತೆ ವಿಎಚ್ ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್ವೆಲ್ ಗೆ ಉಡುಪಿ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ಇತ್ತೀಚೆಗೆ ನಡೆದ ಉಡುಪಿಯ ಕಾಲೇಜೊಂದರ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣದ ಪ್ರತಿಭಟನೆಯಲ್ಲಿ ಶರಣ್ ಪಂಪ್ವೆಲ್ ಪ್ರಚೋದನಕಾರಿಯಾಗಿ ಭಾಷಣ ಮಾಡಿದ್ದರು. ಈ ಸಂಬಂಧ ಅವರ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
ಈ ಪ್ರಕರಣದಲ್ಲಿ ಉಡುಪಿ ನ್ಯಾಯಾಲಯದ ಮೂಲಕ ಜಾಮೀನು ಪಡೆದುಕೊಂಡಿರುವ ಶರಣ್ ಪಂಪ್ವೆಲ್ ಗೆ ಯಾವುದೇ ಪೂರ್ವಾನುಮತಿ ಇಲ್ಲದೆ ದಕ್ಷಿಣ ಕನ್ನಡ ಜಿಲ್ಲೆ ಬಿಟ್ಟು ಹೋಗದಂತೆ ಷರತ್ತು ವಿಧಿಸಲಾಗಿತ್ತು, ಅದರಂತೆ ಪೊಲೀಸರು ಅವರಿಗೆ ಇಂದಿನ ಉಡುಪಿಯ ಹಿಂದೂ ಸಮಾಜೋತ್ಸವದಲ್ಲಿ ಭಾಗವಹಿಸದಂತೆ ತಡೆಯೊಡ್ಡಿದ್ದಾರೆ.
ಉಡುಪಿಯ ಸಮಾಜೋತ್ಸವದಲ್ಲಿ ಭಾಗವಹಿಸಿದರೆ ಅವರನ್ನು ಜಾಮೀನು ನಿಯಮ ಉಲ್ಲಂಘನೆ ಆರೋಪದಡಿ ಪೊಲೀಸರು ಬಂಧಿಸುವ ಸಾಧ್ಯತೆ ಇತ್ತು. ಈ ಹಿನ್ನೆಲೆಯಲ್ಲಿ ಅವರು ಉಡುಪಿ ಪೊಲೀಸರ ಆದೇಶದ ಬಗ್ಗೆ ತಿಳಿದು ಹೆಜಮಾಡಿಯಿಂದ ವಾಪಸ್ಸಾಗಿರುವ ಮಾಹಿತಿ ಲಭಿಸಿದೆ.
ಈ ಬಗ್ಗೆ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ನ್ಯಾಯಾಲಯ ನೀಡಿರುವ ಜಾಮೀನಿನಲ್ಲಿನ ಷರತ್ತಿನ ಅನ್ವಯ ಶರಣ್ ಪಂಪ್ವೆಲ್ ಅನುಮತಿ ಇಲ್ಲಿದೆ ದ.ಕ. ಜಿಲ್ಲೆ ಬಿಟ್ಟು ಹೋಗುವಂತಿಲ್ಲ. ಒಂದು ವೇಳೆ ಅದನ್ನು ಉಲ್ಲಂಘಿಸಿ ಉಡುಪಿ ಜಿಲ್ಲೆಗೆ ಆಗಮಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
Bajrang Dal Shaurya Yatre in Udupi, Sharan Pumpwell stopped by Police over court order. Udupi police did not allow him to take part in the event.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm