ಬ್ರೇಕಿಂಗ್ ನ್ಯೂಸ್
10-10-23 07:04 pm Mangalore Correspondent ಕರಾವಳಿ
ಮಂಗಳೂರು, ಅ.10: ಬಿಜೆಪಿ ಟಿಕೆಟ್ ಗಾಗಿ ಡೀಲ್ ಮಾಡಿ ಕೋಟ್ಯಂತರ ವಂಚನೆ ಎಸಗಿದ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಗುರುಪುರದ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೊಟೀಸ್ ನೀಡಿದ್ದಾರೆ.
ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರೀನಾ ಸುವರ್ಣ ನೊಟೀಸ್ ನೀಡಿದ್ದು ಇನ್ನೆರಡು ದಿನಗಳಲ್ಲಿ ಸಿಸಿಬಿ ವಿಚಾರಣೆಗೆ ಹಾಜರಾಗುವಂತೆ ಸ್ವಾಮೀಜಿಗೆ ಸೂಚನೆ ನೀಡಿದ್ದಾರೆ.
ವಂಚನೆ ಪ್ರಕರಣದಲ್ಲಿ ಚೈತ್ರಾ ಅಂಡ್ ಗ್ಯಾಂಗ್ ಬೆಂಗಳೂರು ಸಿಸಿಬಿ ಪೊಲೀಸರ ಬಲೆಗೆ ಬಿದ್ದಿತ್ತು. ಆನಂತರ, ಚೈತ್ರಾ ಐಟಿ ಇಲಾಖೆಗೆ ಬರೆದಿದ್ದು ಎನ್ನಲಾದ ಪತ್ರವೊಂದು ಹೊರಬಂದು ವೈರಲ್ ಆಗಿತ್ತು. ಪತ್ರದಲ್ಲಿ ವಜ್ರದೇಹಿ ಮಠದ ಸ್ವಾಮೀಜಿ ಹೆಸರು ಇದ್ದುದರಿಂದ ವಿಷಯ ಚರ್ಚೆಗೆ ಗ್ರಾಸವಾಗಿತ್ತು. ಆ ಬಗ್ಗೆ ಸ್ಪಷ್ಟನೆ ನೀಡಿದ್ದ ಸ್ವಾಮೀಜಿ, ತನಗೂ ಆ ಪ್ರಕರಣಕ್ಕೂ ಯಾವುದೇ ಸಂಬಂಧ ಇಲ್ಲ ಎಂದಿದ್ದರು.
Chaithra kundapura BJP ticket deal, Sri Rajashekarananda Swamiji of Vajradehi Math Gurupur gets notice from CCB police. Recently his name was told by chaithra after she was arrested.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm