ಬ್ರೇಕಿಂಗ್ ನ್ಯೂಸ್
10-10-23 08:13 pm Mangalore Correspondent ಕರಾವಳಿ
ಉಳ್ಳಾಲ, ಅ.10: ಕೆಎಸ್ ಆರ್ ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ನಲ್ಲಿ ಇಂದು ಸಂಜೆ ಅಪಘಾತ ನಡೆದಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ ತಾಮಾರ್ ಅವರು ಅಡ್ಕದ ತನ್ನ ಮನೆಯಿಂದ ಸ್ಕೂಟರಲ್ಲಿ ಬೀರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕೊಂದು ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದು ಇಬ್ಬರೂ ದ್ವಿಚಕ್ರ ವಾಹನ ಸವಾರರು ರಸ್ತೆಗೆ ಬಿದ್ದಿದ್ದಾರೆ.

ಇದೇ ವೇಳೆ, ಹಿಂದಿನಿಂದ ವೇಗವಾಗಿ ಕಾಸರಗೋಡಿಗೆ ಧಾವಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಕೃಷ್ಣ ಶೆಟ್ಟಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದ ಅವರನ್ನ ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಮತ್ತೋರ್ವ ಬೈಕ್ ಸವಾರ ಸಣ್ಣ , ಪುಟ್ಟ ಗಾಯಗಳಿಂದ ಪಾರಾಗಿದ್ದು, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar junction accident between KSRTC bus and two wheeler, one injured.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm