ಬ್ರೇಕಿಂಗ್ ನ್ಯೂಸ್
10-10-23 08:13 pm Mangalore Correspondent ಕರಾವಳಿ
ಉಳ್ಳಾಲ, ಅ.10: ಕೆಎಸ್ ಆರ್ ಟಿಸಿ ಬಸ್ ಮತ್ತು ದ್ವಿಚಕ್ರ ವಾಹನಗಳ ನಡುವೆ ಕೋಟೆಕಾರು, ಬೀರಿ ಜಂಕ್ಷನ್ನಲ್ಲಿ ಇಂದು ಸಂಜೆ ಅಪಘಾತ ನಡೆದಿದ್ದು ಸ್ಕೂಟರ್ ಚಲಾಯಿಸುತ್ತಿದ್ದ ಕೃಷ್ಣ ಶೆಟ್ಟಿ ತಾಮಾರ್(65) ಗಂಭೀರ ಗಾಯಗೊಂಡು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಕೋಟೆಕಾರು ಗ್ರಾಮದ ಕಾರಣೀಕ ಸ್ಥಳ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಕೋಟೆಕಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ತಾಮಾರ್ ಅವರು ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದು ಅವರನ್ನ ನಗರದ ಎ.ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಸಂಜೆ ತಾಮಾರ್ ಅವರು ಅಡ್ಕದ ತನ್ನ ಮನೆಯಿಂದ ಸ್ಕೂಟರಲ್ಲಿ ಬೀರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕೊಂದು ಸ್ಕೂಟರಿಗೆ ಢಿಕ್ಕಿ ಹೊಡೆದಿದ್ದು ಇಬ್ಬರೂ ದ್ವಿಚಕ್ರ ವಾಹನ ಸವಾರರು ರಸ್ತೆಗೆ ಬಿದ್ದಿದ್ದಾರೆ.

ಇದೇ ವೇಳೆ, ಹಿಂದಿನಿಂದ ವೇಗವಾಗಿ ಕಾಸರಗೋಡಿಗೆ ಧಾವಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸು ರಭಸದಿಂದ ಢಿಕ್ಕಿ ಹೊಡೆದ ಪರಿಣಾಮ ಕೃಷ್ಣ ಶೆಟ್ಟಿ ದೂರಕ್ಕೆ ಎಸೆಯಲ್ಪಟ್ಟಿದ್ದಾರೆ. ಗಂಭೀರ ಗಾಯಗೊಂಡು ಪ್ರಜ್ಞೆ ಕಳಕೊಂಡಿದ್ದ ಅವರನ್ನ ಸಾರ್ವಜನಿಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಮತ್ತೋರ್ವ ಬೈಕ್ ಸವಾರ ಸಣ್ಣ , ಪುಟ್ಟ ಗಾಯಗಳಿಂದ ಪಾರಾಗಿದ್ದು, ಮಂಗಳೂರು ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Mangalore Kotekar junction accident between KSRTC bus and two wheeler, one injured.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm