ಬ್ರೇಕಿಂಗ್ ನ್ಯೂಸ್
10-10-23 08:22 pm Mangalore Correspondent ಕರಾವಳಿ
ಉಳ್ಳಾಲ, ಅ.10: ಈದ್ ಮಿಲಾದ್ ವಾಹನ ಜಾಥಾ ನೆಪದಲ್ಲಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಅಬ್ಬರಿಸಿ ಸಾರ್ವಜನಿಕರಿಗೆ ಕಿರಿ, ಕಿರಿ ನೀಡಿದ್ದ 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ದಂಡ ಪ್ರಯೋಗಿಸಿದ್ದಲ್ಲದೆ ಪೋಷಕರ ಮುಂದೆಯೇ ಖಡಕ್ ವಾರ್ನಿಂಗ್ ನೀಡಿದ್ದಾರೆ.
ಕಳೆದ ಸೆ.28 ರಂದು ಪ್ರವಾದಿ ಮಹಮ್ಮದರ ಜನ್ಮದಿನದ ಪ್ರಯುಕ್ತ ಇತಿಹಾಸ ಪ್ರಸಿದ್ಧ ಉಳ್ಳಾಲ ದರ್ಗಾದಲ್ಲಿ ನಡೆದಿದ್ದ ಈದ್ ಮಿಲಾದ್ ಹಬ್ಬಕ್ಕೆ ಯುವಕರ ಗುಂಪೊಂದು ಕುತ್ತಾರು, ಮಾಡೂರು ಕಡೆಯಿಂದ ವಾಹನ ಜಾಥಾ ನಡೆಸಿ ಕರ್ಕಷ ಹಾರ್ನ್, ಸೈಲೆನ್ಸರ್ ಗಳಿಂದ ಕಿರಿ,ಕಿರಿ ಉಂಟು ಮಾಡಿದಲ್ಲದೆ ಉಳ್ಳಾಲದ ಅಬ್ಬಕ್ಕ ಸರ್ಕಲ್ ಏರಿ ವಿಕೃತವಾಗಿ ವರ್ತಿಸಿ ಘೋಷಣೆಗಳನ್ನ ಕೂಗಿದ್ದ ವೀಡಿಯೋ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಯುವಕರ ವರ್ತನೆಗೆ ಮುಸ್ಲಿಂ ಧರ್ಮೀಯರೇ ಆಕ್ಷೇಪ ವ್ಯಕ್ತಪಡಿಸಿದ್ದು ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಘಟನೆ ಸಂಬಂಧ ಉಳ್ಳಾಲ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿದ್ದರು.

ಮಾಡೂರಿನ ಇಬ್ರಾಹಿಂ, ಅಂಬ್ಲಮೊಗರುವಿನ ಮಹಮ್ಮದ್ ಅರ್ಷಾದ್ ಬಶೀರ್, ಪಡು ಮಾರ್ನಾಡುವಿನ ಅಶೀಶ್ ಪಿಂಟೊ, ಮಂಜನಾಡಿ ಗ್ರಾಮದ ಕೆ.ಎ.ಇಕ್ಬಾಲ್ ಅಬ್ದುಲ್ ರಹಿಮಾನ್, ಇಮ್ರಾನ್, ಇಬ್ರಾಹಿಂ ಬಾತಿಷ್ ಇಸ್ಮಾಯಿಲ್, ಉಮರ್ ಫಾರೂಕ್, ಅಬ್ದುಲ್ ಖಾದರ್, ಕೆ.ಎ.ಇಕ್ಬಾಲ್, ಬಜಾಲಿನ ಮಹಮ್ಮದ್ ಹುಸೇನ್, ಕೋಟೆಕಾರಿನ ಶೌಕತ್ ಆಲಿ, ಬೆಳ್ತಂಗಡಿಯ ಮಹಮ್ಮದ್ ನಿಝಾರ್, ಮಾಡೂರಿನ ಶೇಖ್ ಖಲೀಲ್ ಅಹ್ಮದ್, ಪಾವೂರಿನ ಇಬ್ರಾಹಿಂ, ಸಜೀಪ ನಡುವಿನ ಮಹಮ್ಮದ್ ಇರ್ಷಾದ್ ಸೇರಿದಂತೆ ಒಟ್ಟು 15 ಯುವಕರ ವಿರುದ್ಧ ಉಳ್ಳಾಲ ಪೊಲೀಸರು ಸಂಚಾರಿ ನಿಯಮ ಉಲ್ಲಂಘನೆಯಡಿ ದಂಡ ವಸೂಲು ಮಾಡಿದ್ದಾರೆ.
ಪೋಷಕರ ಸಮ್ಮುಖದಲ್ಲೇ ಉಳ್ಳಾಲ ಪೊಲೀಸ್ ಠಾಣಾ ನೂತನ ಪಿಐ ಬಾಲಕೃಷ್ಣ ಅವರು ಯುವಕರಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಶಾರದಾ ಉತ್ಸವಕ್ಕೂ ಡಿ.ಜೆ ಅಳವಡಿಸದಂತೆ ಇಲಾಖೆಯ ಆದೇಶ ಬಂದಿದ್ದು ಉಳ್ಳಾಲಕ್ಕೂ ಇದು ಅನ್ವಯಿಸಲಿದೆ ಎಂದು ಪಿಐ ಬಾಲಕೃಷ್ಣ ತಿಳಿಸಿದ್ದಾರೆ.
Mangalore Ullal eid disturbance by youths on abakka circle, Inapector warns all youths found in video.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm