ಬ್ರೇಕಿಂಗ್ ನ್ಯೂಸ್
11-10-23 11:51 am Mangalore Correspondent ಕರಾವಳಿ
ಉಳ್ಳಾಲ, ಅ.11: ಮೀನುಗಾರಿಕಾ ದಕ್ಕೆಗೆ ತೆರಳುತ್ತಿದ್ದ ಲಾರಿಯೊಂದು ಹಠಾತ್ತನೆ ಬ್ರೇಕ್ ಹೊಡೆದ ಪರಿಣಾಮ ಹಿಂದಿನಿಂದ ಬರುತ್ತಿದ್ದ ಸ್ಕೂಟರ್ ಲಾರಿಗೆ ಡಿಕ್ಕಿ ಹೊಡೆದಿದ್ದು ರಸ್ತೆಗೆಸೆಯಲ್ಪಟ್ಟು ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಕೋಟೆಕಾರ್ ಕೊರಗಜ್ಜನ ಕಟ್ಟೆ ಬಳಿ ನಿವಾಸಿ ಅಝ್ವೀನ್(21) ಮೃತ ಯುವಕ. ಅಝ್ವೀನ್ ಝೊಮೆಟೊ ಕಂಪನಿಯಲ್ಲಿ ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಇಂದು ಬೆಳಗ್ಗೆ ಕೋಟೆಕಾರಿನಿಂದ ಮಂಗಳೂರಿಗೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆಯಲ್ಲಿ ಘಟನೆ ನಡೆದಿದೆ.

ಮೀನುಗಾರಿಕೆಗೆ ಮಂಗಳೂರಿಗೆ ತೆರಳುತ್ತಿದ್ದ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಬಾಕ್ಸ್ ಸಂಚಾರದ ವೇಳೆ ರಸ್ತೆಗೆ ಬಿದ್ದಿದ್ದು ಬಾಕ್ಸ್ ಹೆಕ್ಕಲೆಂದು ಲಾರಿ ಚಾಲಕ ಹಠಾತ್ತನೆ ಬ್ರೇಕ್ ಹೊಡೆದಿದ್ದಾನೆ. ಹಿಂದಿನಿಂದ ಬಂದ ಸ್ಕೂಟರ್ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅಝ್ವೀನ್ ರಸ್ತೆಗೆಸೆಯಲ್ಪಟ್ಟು ಪ್ರಾಣ ಕಳಕೊಂಡಿದ್ದಾನೆ. ಮೃತ ಅಝ್ವೀನ್ ಕುಟುಂಬ ಬಡತನದಲ್ಲಿದ್ದು ಆತನ ತಂದೆ ಹನೀಫ್ ಅವರು ಮನೆಯಲ್ಲಿ ಬಿರಿಯಾನಿ ತಯಾರಿಸಿ ಜೀವನ ನಡೆಸುತ್ತಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Netravati bridge accident in Mangalore between Fish truck and two wheeler, 21 year old youth dies on spot. The deceased is from Kotekar.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm