ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm