ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
10-01-26 03:22 pm
HK News Desk
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
11-01-26 12:56 pm
Mangaluru Staffer
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
Dr Meenakshi Jain at Mangaluru Lit Fest: ಉಪನಿ...
10-01-26 07:21 pm
ಕರಾವಳಿ ಟೂರಿಸಂ ಅಭಿವೃದ್ಧಿಗೆ ಜನಪ್ರನಿಧಿಗಳು, ಉದ್ಯಮ...
10-01-26 06:23 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm