ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm