ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
09-07-26 11:38 am
HK News Staffer
ಅಡುಗೆ ವಿಚಾರದಲ್ಲಿ ಹೆಂಡತಿಯೊಂದಿಗೆ ಜಗಳ ; ಅಡ್ಡ ಬಂದ...
07-07-26 08:07 pm
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm