ಬ್ರೇಕಿಂಗ್ ನ್ಯೂಸ್
11-10-23 02:30 pm Mangalore Correspondent ಕರಾವಳಿ
ಬೆಳ್ತಂಗಡಿ ಅ.11: ಮೂಡಿಗೆರೆ ತಾಲೂಕಿನ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ ಸ್ನೇಹಿತರ ನಡುವೆ ಜಗಳವಾಗಿತ್ತು. ಈ ಪೈಕಿ ಒಬ್ಬ ಯುವಕ ಕಾಡಿನಲ್ಲಿ ನಾಪತ್ತೆಯಾಗಿದ್ದರಿಂದ ಹುಡುಕಾಟ ಆರಂಭಿಸಿದ್ದರು. ಯುವಕ ನೇರವಾಗಿ ಬೆಳ್ತಂಗಡಿಗೆ ಬಂದಿದ್ದು ಹುಡುಕಾಟ ನಡೆಸಿದ ಪೊಲೀಸರು, ಅರಣ್ಯ ಇಲಾಖೆಯವರಿಗೇ ಅಚ್ಚರಿ ಮೂಡಿಸಿದ್ದಾನೆ.
ಬೆಳ್ತಂಗಡಿ ತಾಲೂಕಿನ ಕೊಯ್ಯೂರಿನ ನಿವಾಸಿ ದೀಕ್ಷಿತ್ (27) ನಾಪತ್ತೆಯಾಗಿ ಪತ್ತೆಯಾದ ಯುವಕ. ದೀಕ್ಷಿತ್ ತನ್ನ ಸ್ನೇಹಿತರೊಂದಿಗೆ ದೇವರ ಮನೆ ಪ್ರವಾಸಕ್ಕೆ ತೆರಳಿದ್ದ. ಮಂಗಳವಾರ ಸಂಜೆ ಹಿಂತಿರುಗಿ ಬರುವಾಗ ರಸ್ತೆ ಮಧ್ಯೆ ಸ್ನೇಹಿತರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಗುಡ್ಡತೋಟ ಎಂಬಲ್ಲಿ ಕಾರು ನಿಲ್ಲಿಸಿ ಯುವಕರು ಜಗಳವಾಡಿದ್ದರು.
ಇದೇ ವೇಳೆ, ದೀಕ್ಷಿತ್ ಮುನಿಸಿಕೊಂಡು ಮರಳಿ ಕಾರು ಹತ್ತದೆ ಕಾಡಿನಲ್ಲಿ ಕಣ್ಣರೆಯಾಗಿದ್ದ. ಮಂಗಳವಾರ ಸಂಜೆ ಘಟನೆ ನಡೆದಿದ್ದು ಜೊತೆಗಿದ್ದವರು ಮತ್ತು ಸ್ಥಳೀಯರನ್ನು ದಿಗಿಲುಗೊಳಿಸಿತ್ತು. ಯುವಕ ನಾಪತ್ತೆಯಾಗಿದ್ದರಿಂದ ಸ್ನೇಹಿತರು, ಸ್ಥಳೀಯರು, ಬಣಕಲ್ ಪೊಲೀಸರು ಅರಣ್ಯದ ಒಳಗಡೆ ಹುಡುಕಾಟ ನಡೆಸಿದ್ದರು. ಆದರೆ ಯುವಕ ನೇರವಾಗಿ ಬೇರೆ ವಾಹನದಲ್ಲಿ ಊರಿಗೆ ಮರಳಿದ್ದು ರಾತ್ರಿಯೇ ಮನೆ ಸೇರಿದ್ದ. ಈ ವಿಚಾರ ಬುಧವಾರ ಬೆಳಗ್ಗೆ ಸ್ನೇಹಿತರಿಗೆ ಗೊತ್ತಾಗಿದೆ. ಯುವಕ ಪತ್ತೆಯಾಗಿರುವ ಬಗ್ಗೆ ಬಣಕಲ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Belthangady youth goes missing from Devaramane hill at chikkamagaluru, found.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm