ಬ್ರೇಕಿಂಗ್ ನ್ಯೂಸ್
11-11-20 05:12 pm Mangalore Correspondent ಕರಾವಳಿ
ಸುಳ್ಯ, ನವೆಂಬರ್ 11 : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಜನರು ತಮ್ಮ ಮೂಲ ಸೌಕರ್ಯಕ್ಕಾಗಿ ಸ್ಥಳೀಯ ಜನಪ್ರತಿನಿಧಿಗಳಿಗೆ ಮನವಿ ನೀಡಿ ಬೇಸತ್ತು ಈಗ ಪ್ರಧಾನಿಯ ಮೊರೆ ಹೋಗಿದ್ದಾರೆ. ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು- ಕಮಿಲ- ಬಳ್ಪ ರಸ್ತೆ ಸಮಸ್ಯೆಯ ವೀಡಿಯೊ ಸಹಿತ ವಿವರಣೆಯುಳ್ಳ ಸಿ.ಡಿ. ತಯಾರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ರವಾನಿಸಿದ್ದಾರೆ. ನಾಗರಿಕ ಹೋರಾಟ ಕ್ರಿಯಾ ಸಮಿತಿ ಸದಸ್ಯರು ಕಮಿಲ ಅಂಚೆ ಕಚೇರಿ ಮೂಲಕ ಸಿಡಿ ಮತ್ತು ಮನವಿಯನ್ನು ಕಳುಹಿಸಿದ್ದಾರೆ.
ಇಂದು ಅತ್ಯಾಧುನಿಕ ತಂತ್ರಜ್ಞಾನದ ಮಾಧ್ಯಮಗಳಿದ್ದರೂ, ಅಂಚೆ ಕಚೇರಿ ಮೂಲಕವೇ ಸಮಸ್ಯೆ ಹೊತ್ತ ವೀಡಿಯೊ ಸಿ.ಡಿ.ಯನ್ನು ಪ್ರಧಾನಿಗೆ ಕಳುಹಿಸಿದ್ದು ವಿಶೇಷ. ಗ್ರಾಮೀಣ ಭಾಗದಲ್ಲಿ ಬಹುಪಾಲು ಮಂದಿ ಅಂಚೆ ಕಚೇರಿ ಬಳಸುತ್ತಿದ್ದಾರೆ. ಗ್ರಾಮಾಂತರದ ಬ್ಯಾಂಕಿಂಗ್ ವ್ಯವಸ್ಥೆ ಕೂಡ ಅಂಚೆ ಕಚೇರಿಯೇ ಆಗಿದೆ. ಹೀಗಾಗಿ ಆಧುನಿಕ ವ್ಯವಸ್ಥೆ ಇದ್ದರೂ ಗ್ರಾಮೀಣ ಭಾಗದ ಅಂಚೆ ಕಚೇರಿ ಬಳಕೆಯಾಗುವಂತೆ ಮಾಡಲು ಸಿ.ಡಿ. ರವಾನೆಯನ್ನು ನಾಗರಿಕ ಹೋರಾಟ ಕ್ರಿಯಾ ಸಮಿತಿ ಅಂಚೆ ಮೂಲಕ ಮಾಡಿದೆ.
ವೀಡಿಯೊ ಸಿ.ಡಿ. ರವಾನೆ ಸಂದರ್ಭ ನಾಗರಿಕ ಹೋರಾಟ ಕ್ರಿಯಾ ಸಮಿತಿ ಪದಾಧಿಕಾರಿಗಳಾದ ಪಿ.ಎಸ್. ಗಂಗಾಧರ ಭಟ್ ಪುಚ್ಚಪ್ಪಾಡಿ, ಬಿಟ್ಟಿ ಬಿ ನೆಡುನೀಲಂ, ಜೀವನ್ ಮಲ್ಕಜೆ, ಲಕ್ಷ್ಮೀಶ ಗಬ್ಲಡ್ಕ, ಮಹೇಶ್ ಪುಚ್ಚಪ್ಪಾಡಿ, ಹರ್ಷಿತ್ ಕಾಂತಿಲ, ಬಾಬು ಕಮಿಲ, ಸುರೇಶ್ ಮೊಗ್ರ , ವಿಶ್ವನಾಥ ಕೇಂಬ್ರೋಳಿ ಮತ್ತಿತರರು ಇದ್ದರು.
Villagers of Kamila-Mogra in Guthigaru gram panchayat of Sullia taluk in Dakshina Kannada have sent a CD that contains a documentary that narrates the pathetic condition of their village, which lacks basic infrastructure, to Prime Minister Narendra Modi.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm