ಬ್ರೇಕಿಂಗ್ ನ್ಯೂಸ್
12-10-23 03:17 pm Mangalore Correspondent ಕರಾವಳಿ
ಉಳ್ಳಾಲ, ಅ.12: ಕರ್ನಾಟಕ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು.ಟಿ. ಖಾದರ್ ಅವರ ಜನುಮದಿನದ ಪ್ರಯುಕ್ತ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯು.ಟಿ ಖಾದರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಕೇಕನ್ನ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಂಗಳೂರಿನ ಬ್ಲಡ್ ಡೋನರ್ಸ್ ಸಂಸ್ಥೆಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಸೇರಿದಂತೆ ಅನೇಕರು ಸ್ವಯಂ ಪ್ರೇರಿತರಾಗಿ ನೇತ್ರದಾನದ ವಾಗ್ದಾನ ಮಾಡಿದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಸಮಾನ ಮನಸ್ಕರು ಸೇರಿ ನೆಚ್ಚಿನ ಶಾಸಕ ಸ್ಪೀಕರ್ ಖಾದರ್ ಅವರ ಹುಟ್ಟುಹಬ್ಬ ಸಮಾರಂಭವನ್ನು ಆಯೋಜಿಸಿದ್ದು ಇದು ಯಾವುದೇ ರಾಜಕೀಯ ಮೇಲಾಟಕ್ಕಲ್ಲ. ಉಚಿತ ಶಿಬಿರಗಳು ಕಾಟಾಚಾರದ ಕಾರ್ಯಕ್ರಮವಾಗಬಾರದು, ಶಾಸಕರ ಹುಟ್ಟುದಿನದ ಸಂದರ್ಭದಲ್ಲಿ ಮಧ್ಯಮ ಮತ್ತು ಬಡ ವರ್ಗದವರಿಗೆ ಲಾಭ ಸಿಗಬೇಕೆಂಬ ಉದ್ದೇಶದಿಂದಲೇ ಇಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನ ನಡೆಸಲಾಗಿದೆ ಎಂದರು.
ಪ್ರಮುಖರಾದ ಅಬ್ದುಲ್ ಜಲೀಲ್ ಮೋಂಟುಗೋಳಿ, ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.
Karnataka Assembly Speaker and Ullal MLA U.T. On the occasion of Khader's birth anniversary, a free eye check-up and a massive blood donation camp were held at Gopalakrishna Auditorium in Mudipu under the aegis of Mudipu Block Congress.
25-07-25 04:07 pm
Bangalore Correspondent
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
ಪೊಲೀಸ್ ಠಾಣೆಯಲ್ಲೇ ಲ್ಯಾಂಡ್ ಡಿಲಿಂಗ್ ; ಜಾಗದ ವಿಚಾರ...
25-07-25 12:25 pm
Rameshwaram Cafe Pongal Worm: ರಾಮೇಶ್ವರ ಕೆಫೆಯ...
24-07-25 10:52 pm
ಕಾಲ್ತುಳಿತ ಪ್ರಕರಣ ; ಆರ್ ಸಿಬಿ, ಡಿಎನ್ಎ, ಕೆಎಸ್ ಸಿ...
24-07-25 08:01 pm
25-07-25 04:40 pm
HK News Desk
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
Supreme Court, Actor Darshan, Murder case: ನಟ...
24-07-25 07:54 pm
3,000 ಕೋಟಿ ಸಾಲ ವಂಚನೆ ಕೇಸ್ ; ಅನಿಲ್ ಅಂಬಾನಿ ಮೇಲ...
24-07-25 03:29 pm
ಕುಡುಬಿ ಸಮುದಾಯ ಎಸ್ಸಿ ಪಟ್ಟಿಗೆ ಸೇರಿಸಲು ರಾಜ್ಯದಿಂದ...
22-07-25 07:21 pm
25-07-25 08:25 pm
Mangalore Correspondent
DIG Anucheth Mangalore, SIT Dharmasthala: ಎಸ್...
25-07-25 06:05 pm
Udupi: ಸೊಸೈಟಿಗೆ ಅಡಿಟ್ ಮಾಡಿಕೊಡಲು ಲಂಚ ಬೇಡಿಕೆ ;...
25-07-25 02:25 pm
Terrorist Yasin Bhatkal, Mangalore: 2008ರ ಉಳ್...
24-07-25 10:26 pm
Dharmasthala Case, Investigation, Advocate,...
24-07-25 05:27 pm
24-07-25 10:38 pm
Bangalore Correspondent
ದೇಶದಲ್ಲಿ ಅಲ್ ಖೈದಾ ಉಗ್ರವಾದಿ ಗುಂಪಿಗೆ ಯುವಜನರ ಸೇರ...
24-07-25 12:01 pm
Hyderabad, Udupi, Crime: ಹೈದರಾಬಾದಿನಲ್ಲಿ ರಿಯಲ್...
23-07-25 04:49 pm
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am