ಬ್ರೇಕಿಂಗ್ ನ್ಯೂಸ್
12-10-23 03:17 pm Mangalore Correspondent ಕರಾವಳಿ
ಉಳ್ಳಾಲ, ಅ.12: ಕರ್ನಾಟಕ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು.ಟಿ. ಖಾದರ್ ಅವರ ಜನುಮದಿನದ ಪ್ರಯುಕ್ತ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯು.ಟಿ ಖಾದರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಕೇಕನ್ನ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಂಗಳೂರಿನ ಬ್ಲಡ್ ಡೋನರ್ಸ್ ಸಂಸ್ಥೆಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಸೇರಿದಂತೆ ಅನೇಕರು ಸ್ವಯಂ ಪ್ರೇರಿತರಾಗಿ ನೇತ್ರದಾನದ ವಾಗ್ದಾನ ಮಾಡಿದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಸಮಾನ ಮನಸ್ಕರು ಸೇರಿ ನೆಚ್ಚಿನ ಶಾಸಕ ಸ್ಪೀಕರ್ ಖಾದರ್ ಅವರ ಹುಟ್ಟುಹಬ್ಬ ಸಮಾರಂಭವನ್ನು ಆಯೋಜಿಸಿದ್ದು ಇದು ಯಾವುದೇ ರಾಜಕೀಯ ಮೇಲಾಟಕ್ಕಲ್ಲ. ಉಚಿತ ಶಿಬಿರಗಳು ಕಾಟಾಚಾರದ ಕಾರ್ಯಕ್ರಮವಾಗಬಾರದು, ಶಾಸಕರ ಹುಟ್ಟುದಿನದ ಸಂದರ್ಭದಲ್ಲಿ ಮಧ್ಯಮ ಮತ್ತು ಬಡ ವರ್ಗದವರಿಗೆ ಲಾಭ ಸಿಗಬೇಕೆಂಬ ಉದ್ದೇಶದಿಂದಲೇ ಇಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನ ನಡೆಸಲಾಗಿದೆ ಎಂದರು.
ಪ್ರಮುಖರಾದ ಅಬ್ದುಲ್ ಜಲೀಲ್ ಮೋಂಟುಗೋಳಿ, ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.
Karnataka Assembly Speaker and Ullal MLA U.T. On the occasion of Khader's birth anniversary, a free eye check-up and a massive blood donation camp were held at Gopalakrishna Auditorium in Mudipu under the aegis of Mudipu Block Congress.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm