ಬ್ರೇಕಿಂಗ್ ನ್ಯೂಸ್
12-10-23 03:17 pm Mangalore Correspondent ಕರಾವಳಿ
ಉಳ್ಳಾಲ, ಅ.12: ಕರ್ನಾಟಕ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು.ಟಿ. ಖಾದರ್ ಅವರ ಜನುಮದಿನದ ಪ್ರಯುಕ್ತ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯು.ಟಿ ಖಾದರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಕೇಕನ್ನ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಂಗಳೂರಿನ ಬ್ಲಡ್ ಡೋನರ್ಸ್ ಸಂಸ್ಥೆಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಸೇರಿದಂತೆ ಅನೇಕರು ಸ್ವಯಂ ಪ್ರೇರಿತರಾಗಿ ನೇತ್ರದಾನದ ವಾಗ್ದಾನ ಮಾಡಿದರು.




ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಸಮಾನ ಮನಸ್ಕರು ಸೇರಿ ನೆಚ್ಚಿನ ಶಾಸಕ ಸ್ಪೀಕರ್ ಖಾದರ್ ಅವರ ಹುಟ್ಟುಹಬ್ಬ ಸಮಾರಂಭವನ್ನು ಆಯೋಜಿಸಿದ್ದು ಇದು ಯಾವುದೇ ರಾಜಕೀಯ ಮೇಲಾಟಕ್ಕಲ್ಲ. ಉಚಿತ ಶಿಬಿರಗಳು ಕಾಟಾಚಾರದ ಕಾರ್ಯಕ್ರಮವಾಗಬಾರದು, ಶಾಸಕರ ಹುಟ್ಟುದಿನದ ಸಂದರ್ಭದಲ್ಲಿ ಮಧ್ಯಮ ಮತ್ತು ಬಡ ವರ್ಗದವರಿಗೆ ಲಾಭ ಸಿಗಬೇಕೆಂಬ ಉದ್ದೇಶದಿಂದಲೇ ಇಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನ ನಡೆಸಲಾಗಿದೆ ಎಂದರು.
ಪ್ರಮುಖರಾದ ಅಬ್ದುಲ್ ಜಲೀಲ್ ಮೋಂಟುಗೋಳಿ, ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.
Karnataka Assembly Speaker and Ullal MLA U.T. On the occasion of Khader's birth anniversary, a free eye check-up and a massive blood donation camp were held at Gopalakrishna Auditorium in Mudipu under the aegis of Mudipu Block Congress.
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm