ಬ್ರೇಕಿಂಗ್ ನ್ಯೂಸ್
12-10-23 03:17 pm Mangalore Correspondent ಕರಾವಳಿ
ಉಳ್ಳಾಲ, ಅ.12: ಕರ್ನಾಟಕ ವಿಧಾನಸಭೆಯ ಸ್ಪೀಕರ್, ಉಳ್ಳಾಲದ ಶಾಸಕ ಯು.ಟಿ. ಖಾದರ್ ಅವರ ಜನುಮದಿನದ ಪ್ರಯುಕ್ತ ಮುಡಿಪು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮುಡಿಪುವಿನ ಗೋಪಾಲಕೃಷ್ಣ ಸಭಾಭವನದಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಬೃಹತ್ ರಕ್ತದಾನ ಶಿಬಿರ ನಡೆಯಿತು.
ಯು.ಟಿ ಖಾದರ್ ಅವರು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಬೃಹತ್ ಗಾತ್ರದ ಕೇಕನ್ನ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಮಂಗಳೂರಿನ ಬ್ಲಡ್ ಡೋನರ್ಸ್ ಸಂಸ್ಥೆಯಿಂದ ನಡೆದ ಬೃಹತ್ ರಕ್ತದಾನ ಶಿಬಿರದಲ್ಲಿ ವಿದ್ಯಾರ್ಥಿಗಳು ಸೇರಿದಂತೆ ನೂರಾರು ಮಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು. ಅಂಗನವಾಡಿ ಶಿಕ್ಷಕಿಯರು, ಕಾರ್ಯಕರ್ತೆಯರು ಸೇರಿದಂತೆ ಅನೇಕರು ಸ್ವಯಂ ಪ್ರೇರಿತರಾಗಿ ನೇತ್ರದಾನದ ವಾಗ್ದಾನ ಮಾಡಿದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಮಾತನಾಡಿ ಸಮಾನ ಮನಸ್ಕರು ಸೇರಿ ನೆಚ್ಚಿನ ಶಾಸಕ ಸ್ಪೀಕರ್ ಖಾದರ್ ಅವರ ಹುಟ್ಟುಹಬ್ಬ ಸಮಾರಂಭವನ್ನು ಆಯೋಜಿಸಿದ್ದು ಇದು ಯಾವುದೇ ರಾಜಕೀಯ ಮೇಲಾಟಕ್ಕಲ್ಲ. ಉಚಿತ ಶಿಬಿರಗಳು ಕಾಟಾಚಾರದ ಕಾರ್ಯಕ್ರಮವಾಗಬಾರದು, ಶಾಸಕರ ಹುಟ್ಟುದಿನದ ಸಂದರ್ಭದಲ್ಲಿ ಮಧ್ಯಮ ಮತ್ತು ಬಡ ವರ್ಗದವರಿಗೆ ಲಾಭ ಸಿಗಬೇಕೆಂಬ ಉದ್ದೇಶದಿಂದಲೇ ಇಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವನ್ನ ನಡೆಸಲಾಗಿದೆ ಎಂದರು.
ಪ್ರಮುಖರಾದ ಅಬ್ದುಲ್ ಜಲೀಲ್ ಮೋಂಟುಗೋಳಿ, ಹೈದರ್ ಕೈರಂಗಳ, ಚಂದ್ರಹಾಸ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.
Karnataka Assembly Speaker and Ullal MLA U.T. On the occasion of Khader's birth anniversary, a free eye check-up and a massive blood donation camp were held at Gopalakrishna Auditorium in Mudipu under the aegis of Mudipu Block Congress.
13-09-24 09:10 pm
Bangalore Correspondent
ಸಿಎಂ ಸಿದ್ದರಾಮಯ್ಯ ಪ್ರಕರಣ, ಹೈಕೋರ್ಟ್ ವಿಚಾರಣೆ ಮುಕ...
12-09-24 10:41 pm
MLA Pradeep Eshwar VS Sudhakar: ಸುಧಾಕರ್ ಒಬ್ಬ...
12-09-24 09:44 pm
Pilikula kamabala, Bangalore: ಪಿಲಿಕುಳ ಕಂಬಳಕ್ಕ...
12-09-24 09:13 pm
Parashuram Park, Sunil Kumar, Arun Shyam, Hig...
12-09-24 02:34 pm
14-09-24 09:46 pm
HK News Desk
ವಯನಾಡು ದುರಂತದಲ್ಲಿ ಒಂದೇ ಕುಟುಂಬದ 9 ಮಂದಿ ಬಲಿ ; ಈ...
13-09-24 12:33 pm
ಅಬಕಾರಿ ನೀತಿ ಹಗರಣ ; 6 ತಿಂಗಳ ಬಳಿಕ ಸಿಎಂ ಕೇಜ್ರಿವಾ...
13-09-24 12:24 pm
Sitaram Yechury death; 40 ವರ್ಷಗಳಿಂದ ದೇಶದ ರಾಜಕ...
12-09-24 09:12 pm
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ಮನೆಯಲ್ಲಿ ಗಣೇಶ...
12-09-24 07:40 pm
14-09-24 11:13 pm
Mangalore Correspondent
Kpcc state secretary Chandrashekhar: ವಿಧಾನ ಪರ...
14-09-24 09:34 pm
Snake bite, Mangalore, Bajpe: ಬಜ್ಪೆ ; ವಿಷ ರಹಿ...
13-09-24 08:58 pm
Rahul Gandhi, Hariprakash Konemane, Mangalore...
13-09-24 08:28 pm
Mangalore Actor Arjun Kapikad, Koragajja: ರಾಜ...
13-09-24 07:09 pm
14-09-24 06:54 pm
Bengaluru correspondent
Srimathi Shetty murder case, Mangalore Court...
14-09-24 11:52 am
Kristina Joksimovic, Miss Switzerland finalis...
13-09-24 10:50 pm
Mangalore crime, Bantwal Bank: ಬ್ಯಾಂಕ್ ಕಚೇರಿಯ...
13-09-24 09:08 pm
ಕೊಲ್ಕತ್ತಾ ಘಟನೆ ಬೆನ್ನಲ್ಲೇ ಬಿಹಾರದಲ್ಲಿ ವೈದ್ಯನಿಂದ...
13-09-24 03:51 pm