ಬ್ರೇಕಿಂಗ್ ನ್ಯೂಸ್
14-10-23 12:39 pm Mangalore Correspondent ಕರಾವಳಿ
ಮಂಗಳೂರು, ಅ.14: ಇಸ್ರೇಲ್ ನಲ್ಲಿ ನರಮೇಧ ನಡೆಸಿದ ಹಮಾಸ್ ಉಗ್ರರನ್ನು ಬೆಂಬಲಿಸಿ ಮಂಗಳೂರಿನ ವ್ಯಕ್ತಿಯೊಬ್ಬ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ಬೆಂಬಲಿಸಿ ಪ್ರಾರ್ಥನೆ ನಡೆಸುವಂತೆ ವಿಡಿಯೋ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ಮಂಗಳೂರು ನಗರದ ಬಂದರು ಬಳಿಯ ಕಂದುಕ ಪ್ರದೇಶದ ನಿವಾಸಿಯಾಗಿರುವ ಜಾಕಿರ್ ಎಂಬಾತ ಈ ವಿಡಿಯೋ ಮಾಡಿದ್ದಾನೆ. ಹಮಾಸ್ ಉಗ್ರರನ್ನು ದೇಶ ಪ್ರೇಮಿಗಳೆಂದು ಕರೆದಿರುವ ಈತ, ಹಮಾಸ್ ಉಗ್ರರ ವಿಜಯಕ್ಕೆ ಪ್ರಾರ್ಥನೆ ಸಲ್ಲಿಸುವಂತೆ ಕರೆ ನೀಡಿದ್ದಾನೆ.
ಪ್ಯಾಲಿಸ್ಟೈನ್, ಗಾಝಾ ಹಾಗೂ ಹಮಾಸ್ ದೇಶಪ್ರೇಮಿ ಯೋಧರಿಗೆ ಜಯ ಸಿಗಲೆಂದು ಪ್ರಾರ್ಥಿಸಲು ಹೇಳಿದ್ದಾನೆ. ವಿಶ್ವ ಕಬರಸ್ಥಾನ್ ಸಂಘದ ಸದಸ್ಯರು ಪ್ರತ್ಯೇಕ ಪ್ರಾರ್ಥನೆ ಸಲ್ಲಿಸುವಂತೆ ಹೇಳಿದ್ದಾನೆ. ಬಂದರು ಪ್ರದೇಶದಲ್ಲಿ ತಾಲಿಬಾನ್ ಎಂಬ ಹೆಸರಿನಲ್ಲಿ ಗುರುತಿಸಿಕೊಳ್ಳುವ ಝಾಕಿರ್, ತಾಲಿಬಾನ್ ಉಗ್ರರ ರೀತಿ ಕುರ್ತಾ, ತಲೆಗೆ ರುಮಾಲು ತೊಟ್ಟ ವೇಷದಲ್ಲಿ ಕಾಣಿಸಿಕೊಳ್ಳುತ್ತಾನೆ. ಹಿಂದಿನಿಂದಲೂ ಈತ ಇದೇ ರೀತಿಯ ವೇಷದಲ್ಲಿ ಈ ಭಾಗದಲ್ಲಿ ಕಾಣಿಸಿಕೊಳ್ಳುತ್ತಿದ್ದ. 2019ರ ಸಿಎಎ ಪ್ರತಿಭಟನೆ ಸಂದರ್ಭದಲ್ಲಿಯೂ ಮುಂಚೂಣಿಯಲ್ಲಿದ್ದ.
ನಿನ್ನೆ ಶುಕ್ರವಾರ ಹೆಚ್ಚಿನ ಮಸೀದಿಗಳಲ್ಲಿ ಪ್ಯಾಲೆಸ್ತೀನ್ ಪರವಾಗಿ ಪ್ರಾರ್ಥನೆ ನಡೆಸಲಾಗಿದೆ. ಇದೇ ವಿಚಾರದಲ್ಲಿ ಮಂಗಳೂರಿನ ರಾವ್ ಅಂಡ್ ರಾವ್ ವೃತ್ತದಲ್ಲಿ ಶುಕ್ರವಾರ ಮಧ್ಯಾಹ್ನ ಮುಸ್ಲಿಂ ಸಂಘಟನೆಯೊಂದು ಮೌನ ಪ್ರತಿಭಟನೆಗೆ ಸಜ್ಜಾಗಿತ್ತು. ಆದರೆನ ಕೊನೆ ಕ್ಷಣದಲ್ಲಿ ಧಾರ್ಮಿಕ ಮುಖಂಡರ ಸೂಚನೆಯಂತೆ ಪ್ರತಿಭಟನೆ ಕೈಬಿಡಲಾಗಿತ್ತು.
ಝಾಕಿರ್ ವಿಡಿಯೋ ಬಗ್ಗೆ ಹಿಂದು ಸಂಘಟನೆಗಳು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದು ಉಗ್ರರನ್ನು ಬೆಂಬಲಿಸಿದ ಆತನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿವೆ. ಈ ಬಗ್ಗೆ ಪೊಲೀಸರು ಸುಮೊಟೊ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿವೆ.
#Mangalore #Muslim man video dressed up like #ISIS requesting to supoort #Hamas goes viral. In the video he is seen requesting poeople to join hands with Hamas #israel #breakingnews pic.twitter.com/LA9Wad5BVJ
— Headline Karnataka (@hknewsonline) October 14, 2023
Mangalore Muslim man video dressed up like ISIS requesting to supoort Hamas goes viral. It is said that he is a resident of Bunder in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm